ಉದ್ಧವ್ ರಾಜೀನಾಮೆ ಕೇಳಿದ್ದಕ್ಕೆ ಸಂಸತ್ತಿನ ಮೊಗಸಾಲೆಯಲ್ಲಿ ನನಗೆ ಶಿವಸೇನೆ ಸಂಸದ ಸಾವಂತ್ ಬೆದರಿಕೆ :ಸಂಸದೆಯಿಂದ ಸ್ಪೀಕರ್ಗೆ ದೂರು
ನವ ದೆಹಲಿ: ಅಮರಾವತಿಯ ಸ್ವತಂತ್ರ ಸಂಸದೆ ನವನೀತ್ ಕೌರ್ ರಾಣಾ ಅವರು ಶಿವಸೇನೆಯ ಸಂಸದನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ಕೆಳಮನೆಯಲ್ಲಿ ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಾತನಾಡಿದ್ದಕ್ಕಾಗಿ ಶಿವಸೇನೆಯ ಸಂಸದ ಅರವಿಂದ್ ಸಾವಂತ್ ನನಗೆ ಲೋಕಸಭೆಯ ಮೊಗಸಾಲೆಯಲ್ಲಿ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಶಿವಸೇನೆ ಪಕ್ಷದ ಲೆಟರ್ಹೆಡ್ ಇರುವ ಪತ್ರದ ಮೂಲಕ ಮತ್ತು ಫೋನ್ … Continued