ಸಿಎಂ ಕಾರ್ಯಕ್ರಮಕ್ಕಾಗಿ ಐತಿಹಾಸಿಕ ಹಂಪಿ ವಿರೂಪಾಕ್ಷ ದೇಗುಲದ ಕಂಬಕ್ಕೆ ಮೊಳೆ ಹೊಡೆದರು…!

ಹೊಸಪೇಟೆ: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧ್ವಜ ಕಟ್ಟುವ ಸಲುವಾಗಿ ಹಂಪಿ ವಿರೂಪಾಕ್ಷ ದೇವಸ್ಥಾನದ ಕಲ್ಲಿನ ಕಂಬಕ್ಕೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕಂಬಕ್ಕೆ ಮೊಳೆ ಹೊಡೆಯಲು ಡ್ರಿಲ್ಲಿಂಗ್ ಮಷಿನ್ ಬಳಸಿರುವುದಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಈಗ ಕರ್ನಾಟಕ ದತ್ತಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ನಲ್ಲಿ ಈ ಬಗ್ಗೆ ಕೂಡಲೇ … Continued