ಯಲ್ಲಾಪುರ : ಅರೆಬೈಲ್ ಘಟ್ಟದಲ್ಲಿ ಚಾಲಕನ ಸಮೇತ ಕಾರು ಸುಟ್ಟುಹೋದ ಪ್ರಕರಣ ; ಮೂವರ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರಿನ ಸಮೇತ ಚಾಲಕ ಸುಟ್ಟುಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು ಕೊಲೆ ಮಾಡಿ, ನಂತರ ಕೃತ್ಯವನ್ನು ಮುಚ್ಚಿಹಾಕಲು ಅರೆಬೈಲ್‌ ಘಟ್ಟದಲ್ಲಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು … Continued