ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಕಾರವಾರ : ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಓವರ್​ಟೇಕ್ ಮಾಡುವ ಭರದಲ್ಲಿ ವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ ಎಂದು ಹೇಳಲಾಗಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ.  ಕಾರಿನಲ್ಲಿದ್ದ ಮೂವರು … Continued