ಯಲ್ಲಾಪುರ: ಅರಬೈಲ್ ಬಳಿ ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ, ಚಾಲಕ, ಕ್ಲೀನರ್ ಪಾರು | ವೀಕ್ಷಿಸಿ

ಯಲ್ಲಾಪುರ: ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಹುಬ್ಬಳ್ಳಿ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರು ಕಡೆ ಹೊರಟಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸುದ್ದಿ ತಿಳಿದಿ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕದವರು ಧಾವಿಸಿ ಬಂದರೂ ದಹಿಸುವ … Continued