ಮ್ಯಾನ್ಮಾರ್ ನಿಂದ ಭಾರತದ ಮಿಜೋರಾಂಗೆ ಅಡಕೆ ಕಳ್ಳಸಾಗಣೆ ; ಸಿಬಿಐ ತನಿಖೆಗೆ ಗುವಾಹತಿ ಹೈಕೋರ್ಟ್ ಆದೇಶ
ಐಜ್ವಾಲ್ : ಮ್ಯಾನ್ಮಾರ್(ಬರ್ಮಾ)ನಿಂದ ಮಿಜೋರಾಂಗೆ ಅಡಕೆ ಕಳ್ಳಸಾಗಣೆ ನಡೆಯುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಗುವಾಹತಿ ಹೈಕೋರ್ಟ್ನ ಐಜ್ವಾಲ್ ಪೀಠವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ರುವಾಟ್ಫೆಲಾ ನು ಎಂದು ಜನಪ್ರಿಯವಾಗಿರುವ ಸಾಮಾಜಿಕ ಕಾರ್ಯಕರ್ತ ವನ್ರಾಮ್ ಚುವಾಂಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ … Continued