ಶಿರಸಿ : ಅಡಕೆಗೆ ಎಲೆ ಚುಕ್ಕೆ ರೋಗ ನಿವಾರಣೆಗೆ ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ವೃಕ್ಷೋತ್ಪಾತ ಶಾಂತಿ ಹವನ
ಶಿರಸಿ: ಅಡಕೆಗೆ ತಗುಲಿದ ಎಲೆಚುಕ್ಕೆ ರೋಗ ನಿವಾರಣೆ ಸಂಬಂಧ ವೃಕ್ಷೋತ್ಪಾತ ಶಾಂತಿ ಹವನವು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶ್ರೀಕ್ಷೇತ್ರ, ಕರ್ನಾಟಕದ ತಿರುಪತಿ ಮಂಜುಗುಣಿಯ ಶ್ರೀವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನೆರವೇರಿತು. ಶ್ರೀದೇವರ ಸನ್ನಿಧಾನದಲ್ಲಿ ಸ್ವರ್ಣಪಾದುಕೆ ಹಾಗೂ ಕ್ಷೀರಭಸ್ಮಕ್ಕೆ ಪೂಜೆಯ ಜೊತೆಗೆ ರೋಗ ನಿವಾರಣೆಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. … Continued