ಅಡಕೆ ಬೆಳೆಗೆ `ಎಲೆ ಚುಕ್ಕೆ’ ರೋಗ : ರಾಜ್ಯ ಸರ್ಕಾರದಿಂದ ರೈತರಿಗೆ ಉಚಿತ ಔಷಧಿ ವಿತರಣೆ

ಬೆಂಗಳೂರು : ಅಡಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಹಾನಿಗೊಳಗಾದ ಅಡಿಕೆ ತೋಟಗಳಿಗೆ ಔಷಧಗಳ ಮೊದಲನೇ ಸಿಂಪರಣೆಗಾಗಿ ರೈತರಿಗೆ ಉಚಿತವಾಗಿ ಸಸ್ಯ ಸಂರಕ್ಷಣಾ ಔಷಧಗಳನ್ನು ವಿತರಿಸಲು ತೀರ್ಮಾನಿಸಿದೆ. ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು … Continued