ಕೊನೆಗೌಡರಿಗೆ ಉಚಿತ ವಿಮೆ : 1 ವರ್ಷದ ಕಂತು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ನಿರ್ಧಾರ

ಶಿರಸಿ : ಅಡಕೆ ಕೊನೆ ಕೊಯ್ಯುವ ಕೊನೆಗೌಡರಿಗೆ ಇನ್ಸುರೆನ್ಸ್ ಗ್ರೂಪ್ ಅಕ್ಸಿಡೆಂಟ್ ಗಾರ್ಡ್‌ ಪಾಲಿಸಿಯ ಒಂದು ವರ್ಷದ ಕಂತನ್ನು ತುಂಬಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ನಿರ್ಧಾರಿಸಿದ್ದು, ಈ ಹಿನ್ನೆಲೆಯಲ್ಲಿ ಅದು ಶಿರಸಿಯ ಎಪಿಎಂಸಿ ಆವರಣದಲ್ಲಿರುವ ಟಿಆರ್‌ಸಿ ಸಭಾಂಗಣದಲ್ಲಿ ಜನವರಿ 29ರಂದು ಕಾರ್ಯಕ್ರಮ ಆಯೋಜಿಸಿದೆ. ಅನಂತಮೂರ್ತಿ ಹೆಗಡೆ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಜನವರಿ ೨೯ರ ಬುಧವಾರ … Continued

ಅಡಕೆಗೆ ಕಳಂಕ ಬರಲು ಮಧ್ಯವರ್ತಿಗಳೇ ಕಾರಣ ; ಎಚ್.ಎಸ್.ಮಂಜಪ್ಪ- ಕಾರ್ಯಾಗಾರದಲ್ಲಿ 16 ನಿರ್ಣಯಗಳು..

ಶಿರಸಿ: ಇಂದು ಅಡಕೆಗೆ ಕಳಂಕ ಬರಲು ಅಡಕೆ ಉತ್ಪಾದಕರು ಮತ್ತು ಬಳಕೆದಾರರ ನಡುವೆ ಮಧ್ಯವರ್ತಿಗಳೇ ಕಾರಣ. ಯಾಕೆಂದರೆ ಅವರ ಮೇಲೆ ಯಾರ ನಿಯಂತ್ರಣವೂ ಇಲ್ಲ ಎಂದು ಶಿವಮೊಗ್ಗ ಮ್ಯಾಮ್ಕೊಸ್ ಅಧ್ಯಕ್ಷ ಎಚ್.ಎಸ್.ಮಂಜಪ್ಪ ಹೇಳಿದರು. ಉತ್ತರ ಕನ್ನಡ ಜಿಲ್ಲಾ ಅಡಿಕೆ ಮತ್ತು ಸಂಬಾರ ಬೆಳೆಗಾರರ ಸಂಘ, ಶಿರಸಿ ತಾಲ್ಲೂಕು ಅಡಿಕೆ ಬೇಸಾಯಗಾರರ ಸಂಘ ಹಾಗೂ ಶಿರಸಿ ತೋಟಗಾರಿಕಾ … Continued

ಶಿರಸಿ | ಅಡಕೆಗೆ ಬಂದ ಕಳಂಕ ದೂರ ಮಾಡುವ ಪ್ರಯತ್ನ : ನವೆಂಬರ್‌ 23ರಂದು ʼಗುಣಮಟ್ಟದ ಅಡಕೆʼ ಕಾರ್ಯಾಗಾರ

ಶಿರಸಿ: ಅಡಕೆ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಅಡಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳಂಕದಿಂದ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಗುಣಮಟ್ಟದ ಅಡಕೆ ಕಾರ್ಯಾಗಾರವನ್ನು ನಗರದ ಶ್ರೀಪಾದ ಹೆಗಡೆ ಕಡವೆ ಕಲ್ಯಾಣಮಂಟಪದಲ್ಲಿ ನವೆಂಬರ್‌ 23ರ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಅಡಕೆ ಮತ್ತು ಸಂಬಾರ ಬೆಳೆಗಾರರ ಸಂಘದ ಪ್ರಮುಖರಾದ ಗಣೇಶ ಭಟ್ಟ ಉಪ್ಪೋಣಿ ಹೇಳಿದರು. … Continued

ಭೂತಾನ್ ನಿಂದ 17000 ಟನ್ ಅಡಕೆ ಆಮದಿಗೆ ಕೇಂದ್ರದ ಅನುಮತಿ: ರೈತರಿಗೆ ದರ ಕುಸಿತದ ಬಗ್ಗೆ ಆತಂಕ..

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP)ಯ ಷರತ್ತು ಇಲ್ಲದೆ 17000 ಟನ್ ಹಸಿರು ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಸ್ಟೇಷನ್‌ಗಳ ಮೂಲಕ ಈ ಅಡಕೆ ಆಮದು ಮಾಡಿಕೊಳ್ಳಲು ಅನುಮತಿ ನೀಡಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ(DGFT) … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued