ಹಿಜಾಬ್ ವಿವಾದ: ವಿಚಾರಣೆ ನಾಳೆ ಮತ್ತೆ ವಿಚಾರಣೆ, ಶಾಂತಿ, ನೆಮ್ಮದಿ ಕಾಪಾಡಲು ವಿದ್ಯಾರ್ಥಿಗಳು, ಜನತೆಗೆ ಕರ್ನಾಟಕ ಹೈಕೋರ್ಟ್ ಮನವಿ
ಬೆಂಗಳೂರು: ರಾಜ್ಯದಾದ್ಯಂತ ಹಿಜಾಬ್ ವಿವಾದ ತಾರಕಕ್ಕೇರಿರುವ ನಡುವೆಯೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿ ಕಾಪಾಡುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮನವಿ ಮಾಡಿದೆ. ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿರುವ ಮೂರು ಪ್ರತ್ಯೇಕ ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. … Continued