ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ದಿಬ್ಯೇಂದು ಅಧಿಕಾರಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸಂದೇಶಖಾಲಿ ಘಟನೆಯಿಂದ ತಾವು ಅಸಮಾಧಾನಗೊಂಡಿರುವುದಾಗಿ ಹೇಳಿದ್ದಾರೆ. ಅರ್ಜುನ್‌ ಸಿಂಗ್ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಬರಾಕಪುರ ಮತ್ತು ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ … Continued

ಪಶ್ಚಿಮ ಬಂಗಾಳ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಮನೆ ಗೇಟಿಗೆ ಕಚ್ಚಾ ಬಾಂಬ್‌ ಎಸೆತ

ಕೋಲ್ಕತ್ತಾ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಅವರ ಮನೆಯ ಸಮೀಪದಲ್ಲಿ ಇಂದು (ಬುಧವಾರ) ಬೆಳಗ್ಗೆ ಮೂರು ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ. ಕೋಲ್ಕತ್ತಾದಿಂದ ಸುಮಾರು 100 ಕಿ.ಮೀ. ದೂರದ ಜಗತ್‌ದಲ್‌ನಲ್ಲಿರುವ ಅರ್ಜುನ್‌ ಸಿಂಗ್‌ ಅವರ ಮನೆಯ ಗೇಟಿಗೆ ಬಾಂಬ್‌ಗನನು ಎಸೆಯಲಾಗಿದ್ದು. ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ರ ಸುಮಾರಿಗೆ ಈ ಕಚ್ಚಾ ಬಾಂಬ್‌ಗಳು ಸ್ಫೋಟಿಸಿರುವುದಾಗಿ … Continued