ಬಾಂಗ್ಲಾದೇಶ ಬಿಕ್ಕಟ್ಟು | ಬಾಂಗ್ಲಾದೇಶ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ʼಭಾರತʼ ಮೊದಲೇ ಎಚ್ಚರಿಸಿತ್ತೆ ?

ನವದೆಹಲಿ: ಕಳೆದ ವರ್ಷ ಜೂನ್‌ನಲ್ಲಿ ಸೇನಾ ಮುಖ್ಯಸ್ಥರಾಗಿ ಜನರಲ್ ವಾಕರ್-ಉಜ್-ಜಮಾನ್ ಅವರನ್ನು ನೇಮಕ ಮಾಡುವುದರ ಬಗೆಗಿನ ಸಂಭವನೀಯ ಅಪಾಯಗಳ ಬಗ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ವರದಿಯೊಂದು ಹೇಳಿದೆ. ಈ ಎಚ್ಚರಿಕೆಗಳ ಹೊರತಾಗಿಯೂ, ಹಸೀನಾ ಅವರು ವಾಕರ್-ಉಜ್-ಜಮಾನ್ ಅವರನ್ನು ಸೇನಾ ಮುಖ್ಯಸ್ಥರಾಗಿ … Continued

ಭಾರತೀಯ ಸಶಸ್ತ್ರ ಪಡೆಗಳ ಇತಿಹಾಸದಲ್ಲಿ ಇದೇ ಮೊದಲ ಸಲ ಒಂದೇ ಬಾರಿಗೆ ಸೇನೆ-ನೌಕಾಪಡೆ ಮುಖ್ಯಸ್ಥರಾದ ಕ್ಲಾಸ್ ಮೇಟ್ಸ್…!

ನವದೆಹಲಿ : ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಭೂ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಹಾಗೂ ನೌಕಾಪಡೆ ಮುಖ್ಯಸ್ಥರಾಗಿ ಅಡ್ಮಿರಲ್‌ ದಿನೇಶ್‌ ತ್ರಿಪಾಠಿ ನೇಮಕಗೊಂಡಿರುವುದು ವಿಶೇಷವಾಗಿದೆ. ಇವರಿಬ್ಬರೂ 70ರ ದಶಕದಲ್ಲಿ ಮಧ್ಯಪ್ರದೇಶದ ರೇವಾ ಸೈನಿಕ … Continued

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

ನವದೆಹಲಿ: ಸೇನೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಮಂಗಳವಾರ ನೇಮಕ ಮಾಡಿದೆ. ಮೇ 31 ರಂದು ನಿವೃತ್ತರಾಗಲಿರುವ ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರ ಅಧಿಕಾರಾವಧಿಯನ್ನು ಅಸಾಮಾನ್ಯ ಕ್ರಮದಲ್ಲಿ ಸರ್ಕಾರವು ಒಂದು ತಿಂಗಳವರೆಗೆ ವಿಸ್ತರಿಸಿದ ನಂತರ ಕೇವಲ ಎರಡು ವಾರಗಳಲ್ಲಿ ಸರ್ಕಾರ … Continued