ಜಮ್ಮು-ಕಾಶ್ಮೀರದ ಗಡಿಯೊಳಗೆ ನುಸುಳಲು 200 ಭಯೋತ್ಪಾದಕರು ಸಜ್ಜು: ಸೇನೆ ಎಚ್ಚರಿಕೆ

ಉಧಂಪುರ: ಒಳನುಸುಳುವಿಕೆ ತೀವ್ರವಾಗಿ ಕಡಿಮೆಯಾಗಿದೆ, ಆದರೆ ಪ್ರಸ್ತುತ 200 ಭಯೋತ್ಪಾದಕರು ಗಡಿಯುದ್ದಕ್ಕೂ ಜಮ್ಮು ಮತ್ತು ಕಾಶ್ಮೀರದೊಳಗೆ ಪ್ರವೇಶಿಸಲು ಸಿದ್ಧರಾಗಿದ್ದಾರೆ ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ಹೇಳಿದ್ದಾರೆ. ಫೆಬ್ರವರಿ 2021ರ ಒಪ್ಪಂದದ ನಂತರ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮವು ‘ಚೆನ್ನಾಗಿ’ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು. ಈ ವರ್ಷ ಇಲ್ಲಿಯವರೆಗೆ … Continued