ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ನೇಮಕ

ನವದೆಹಲಿ: ಭಾರತೀಯ ಭೂಸೇನೆಯ (ಇಂಡಿಯನ್ ಆರ್ಮಿ) ನೂತನ ಮುಖ್ಯಸ್ಥರಾಗಿ (ಚೀಫ್ ಆಫ್ ದಿ ಆರ್ಮಿ ಸ್ಟಾಫ್) ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಭೂಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾಗಲಿದ್ದು, ಅದೇ ದಿನದಿಂದ ಜಾರಿಗೆ ಬರುವಂತೆ ಧೀರಜ ಸೇಥ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಭೂಸೇನೆಯ … Continued

ವೀಡಿಯೊ…| ಆಪರೇಷನ್ ಸಿಂಧೂರ : ಪಾಕಿಸ್ತಾನದ ಮೇಲೆ ಮತ್ತೊಂದು ಯಶಸ್ವಿ ದಾಳಿಯ ವೀಡಿಯೊ ಬಿಡುಗಡೆ ಮಾಡಿದ ಭಾರತೀಯ ಸೇನೆ

ನವದೆಹಲಿ: ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಭಾನುವಾರ (ಮೇ 18) ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯನ್ನು ನ್ಯಾಯ ಒದಗಿಸಲು ಯೋಜಿಸಲಾಗಿದೆ, ತರಬೇತಿ ನೀಡಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ. ಪಶ್ಚಿಮ ಕಮಾಂಡ್ ‘ಆಪರೇಷನ್ ಸಿಂಧೂರ’ ಯಶಸ್ಸಿನ ಬಗ್ಗೆ ಸೈನಿಕರು ವಿಶ್ವಾಸದಿಂದ ಹೇಳುತ್ತಿರುವುದನ್ನು ತೋರಿಸುವ ವೀಡಿಯೊವನ್ನು X ನಲ್ಲಿ ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ “ಯೋಜಿಸಲಾಗಿದೆ, ತರಬೇತಿ ನೀಡಲಾಗಿದೆ … Continued

ಹಿಂದಿನ ಸರಕಾರಗಳು ಯೋಧರನ್ನು, ನಾಯಕರನ್ನು ಕಡೆಗಣಿಸಿದ್ದವು: ಪ್ರಧಾನಿ ಮೋದಿ

ಹಿಂದಿನ ಸರಕಾರಗಳು ಮಾಡಿದ ತಪ್ಪನ್ನು ಸರಿಪಡಿಸಲು ಮುಂದಾಗಿರುವ ನಮ್ಮ ಸರಕಾರ ಅರ್ಹ ಯೋಧರು ಹಾಗೂ ನಾಯಕರಿಗೆ ಗೌರವ ನೀಡುವ ಕಾರ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಉತ್ತರ ಪ್ರದೇಶದ ಬಹ್ರೇಚ್‌ನಲ್ಲಿ ವೀರ ಯೋಧ ಸೋಹೆಲ್ದೇವ್‌ ಅವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹಿಂದಿನ ಸರಕಾರಗಳು ಅರ್ಹ ನಾಯಕರಾದ ನೇತಾಜಿ … Continued