ಪ್ರವಾದಿ ಕುರಿತ ಹೇಳಿಕೆ: ನೂಪುರ್ ಶರ್ಮಾ ವಿರುದ್ಧದ ಎಫ್ಐಆರ್ಗಳನ್ನು ದೆಹಲಿಗೆ ವರ್ಗಾಯಿಸಿದ ಸುಪ್ರೀಂಕೋರ್ಟ್, ಬಂಧನದಿಂದ ರಕ್ಷಣೆ ಮುಂದುವರಿಕೆ
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು ಮತ್ತು ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶ ನೀಡಿದೆ. ಇದು ಅಮಾನತುಗೊಂಡಿರುವ ಬಿಜೆಪಿ ನಾಯಕರಿಗೆ ಭಾರಿ ನಿರಾಳತೆ ತಂದಿದೆ . ನೂಪುರ್ ಶರ್ಮಾ ಅವರು ಪ್ರವಾದಿ … Continued