ಶಾಲೆಯಲ್ಲೇ ಡ್ರಗ್ಸ್‌ ತಯಾರಿಸುತ್ತಿದ್ದ ನಿರ್ದೇಶಕ…! 7 ಕೆಜಿ ಆಲ್ಪ್ರಜೋಲಂ, 21 ಲಕ್ಷ ರೂ. ಹಣ ಪತ್ತೆ

ಹೈದರಾಬಾದ್: ಹೈದರಾಬಾದ್‌ನ ಖಾಸಗಿ ಶಾಲೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ ಮಾದಕ ದ್ರವ್ಯ ಜಾಲವನ್ನು ಪೊಲೀಸರು ಭೇದಿಸಿದ್ದು, ಅದರ ನಿರ್ದೇಶಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಮೇಧಾ ಶಾಲೆಯ ನಿರ್ದೇಶರಾದ ಮಲೇಲಾ ಜಯಪ್ರಕಾಶ ಗೌಡ್ ಎಂಬಾತ ತರಗತಿ ಕೊಠಡಿಗಳು ಮತ್ತು ನಿರ್ಬಂಧಿತ ಪ್ರದೇಶಗಳನ್ನು ರಹಸ್ಯವಾಗಿ ಆಲ್‌ಪ್ರಜೋಲಮ್ ಡ್ರಗ್ಸ್‌ ಉತ್ಪಾದನೆ ಮಾಡುವ ಘಟಕವಾಗಿ ಪರಿವರ್ತಿಸಿದ್ದಾನೆ, ಇದು ನಿಷೇಧಿತ ಡ್ರಗ್ಸ್‌ ಆಗಿದೆ. ತೆಲಂಗಾಣ … Continued

ಹೊನ್ನಾವರ | ಹಸು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹಸುವೊಂದನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮತ್ತು ಉಡುಪಿ ಜಿಲ್ಲೆಗಳ ನಿವಾಸಿಗಳಾದ ಮೊಹಮ್ಮದ್ ಜಾಫರ್ ಜಕ್ವಾನ್ ಮತ್ತು ಸಬೀಲ್ ಬೆಟ್ಟಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಸೆ. 4ರಂದು ಮಧ್ಯರಾತ್ರಿ ಅವಧಿಯಲ್ಲಿ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ಮಲಗಿದ್ದ … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ವೀಡಿಯೊ…| ಹುಂಡೈ ಘಟಕದ ಮೇಲೆ ಅಮೆರಿಕದ ಭದ್ರತಾ ಸಂಸ್ಥೆ ಸಿಬ್ಬಂದಿ ದಾಳಿ; ಅನೇಕ ವಲಸೆ ಕೊರಿಯನ್ನರಿಗೆ ಕೈಕೋಳ

ಅಮೆರಿಕದ ಜಾರ್ಜಿಯಾದಲ್ಲಿ ನಿರ್ಮಾಣವಾಗುತ್ತಿರುವ ಹುಂಡೈ-ಎಲ್‌ಜಿ ಸ್ಥಾವರದ ಮೇಲೆ ನಡೆದ ದಾಳಿಯಲ್ಲಿ ಬಂಧಿಸಲ್ಪಟ್ಟ 475 ಜನರಲ್ಲಿ ಹೆಚ್ಚಿನವರು ದಕ್ಷಿಣ ಕೊರಿಯನ್ನರು ಎಂದು ಶಂಕಿಸಲಾಗಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ವಿರೋಧಿ ಅಭಿಯಾನದ ಭಾಗವಾಗಿ ಇದುವರೆಗೆ ನಡೆಸಲಾದ ಅತಿದೊಡ್ಡ ಏಕ ಘಟಕದ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಮದು ಮಾಡಿಕೊಂಡ ಸರಕುಗಳ ಮೇಲೆ ಸುಂಕ ವಿಧಿಸುವುದರ … Continued

ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ವಿರುದ್ಧ ಹೊಸ ಸೆಕ್ಷನ್ ಹಾಕಿದ ಎಸ್‌ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ವಿಸ್ತರಿಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಸುಳ್ಳು ಸಾಕ್ಷ್ಯಾಧಾರ, ನಕಲಿ ದಾಖಲೆ ಮತ್ತು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಗೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ … Continued

ಶಿರಸಿ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಹಳೆಯ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ ನಾರಾಯಣ … Continued

ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued

ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued