‘ಜನ ಸುನವಾಯಿ’ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ; ಆರೋಪಿ ಬಂಧನ
ನವದೆಹಲಿ : ಇಂದು, ಬುಧವಾರ ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ನಡೆದ ಸಾರ್ವಜನಿಕ ಅಹವಾಲು ಆಲಿಕೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಯಿತು. 40 ರ ಹರೆಯದ ವ್ಯಕ್ತಿಯೊಬ್ಬರು ‘ಜನಸುನವಾಯಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಕುಂದುಕೊರತೆ ಹೇಳಿಕೊಳ್ಳುವವನ ವೇಷದಲ್ಲಿ ಬಂದಿದ್ದ ದಾಳಿಕೋರನನ್ನು ಮುಖ್ಯಮಂತ್ರಿಯವರ ಭದ್ರತಾ … Continued