ಮದುವೆಯಾಗಲು ಗೋವಾಕ್ಕೆ ಹೋಗಿದ್ದ ಬೆಂಗಳೂರಿನ ಜೋಡಿ ; ಆದ್ರೆ ಕನಸಿನ ಪ್ರವಾಸ ಪ್ರೇಯಸಿ ಕೊಲೆಯಲ್ಲಿ ಅಂತ್ಯ

ಪಣಜಿ : ಮನಕಲಕುವ ಘಟನೆಯೊಂದರಲ್ಲಿ, ಮದುವೆಯಲ್ಲಿ ಕೊನೆಗೊಳ್ಳಬೇಕಿದ್ದ ಗೋವಾ ಪ್ರವಾಸವು ಪ್ರೇಯಸಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಗೋವಾಕ್ಕೆ ಮದುವೆಯಾಗಬೇಕೆಂದು ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಕೊನೆಗೊಂಡಿತು. ಉತ್ತರ ಬೆಂಗಳೂರಿನ ನಿವಾಸಿ … Continued

ಬೆಂಗಳೂರು ಮಹಿಳೆಗೆ ಬ್ಲ್ಯಾಕ್‌ ಮೇಲ್, ಅತ್ಯಾಚಾರ ಯತ್ನ: ಕೇರಳ ಅರ್ಚಕನ ಬಂಧನ

ಬೆಂಗಳೂರು: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೇರಳದ ಅರ್ಚಕರೊಬ್ಬರನ್ನು ಬಂಧಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಇನ್ನೊಬ್ಬ ಅರ್ಚಕನಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಪ್ರಧಾನ ಅರ್ಚಕ ಉನ್ನಿ ದಾಮೋದರನ್‌ … Continued

ದಾಂಡೇಲಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ ; ಪರಾರಿಯಾಗಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ವ್ಯಾಪ್ತಿಯಲ್ಲಿ 60 ವರ್ಷದ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಾತನನ್ನು ಬಂಧಿಸಲಾಗಿದೆ ಎಂದು … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪದಾಧಿಕಾರಿಗಳಿಗೆ ಹೈಕೋರ್ಟ್‌ ನಿಂದ ದೊಡ್ಡ ರಿಲೀಫ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಶುಕ್ರವಾರ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕೆಎಸ್‌ಸಿಎ ಪದಾಧಿಕಾರಿಗಳು ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಮತ್ತು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಬೇಕು ಎಂದೂ ಹೈಕೋರ್ಟ್‌ ಸೂಚಿಸಿದೆ. … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued

ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಲು ತನ್ನ ಪ್ರಿಯಕರ-ಸಹಾಯಕನಿಗೆ ಕುಮ್ಮಕ್ಕು ನೀಡಿದ ಬಿಜೆಪಿ ಮಾಜಿ ನಾಯಕಿ..! ಮೂವರ ಬಂಧನ

ಹರಿದ್ವಾರ: ಉತ್ತರಾಖಂಡದ ಮಾಜಿ ಬಿಜೆಪಿ ನಾಯಕಿಯ ಗೆಳೆಯ ಮತ್ತು ಆತನ ಸಹಾಯಕ ಅವಳ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಇದಕ್ಕೆ ಮಹಿಳೆಯೇ ಅವಕಾಶ ನೀಡಿದ್ದಾಳೆ ಎಂಬ ಆರೋಪ ಹೊರಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಜನವರಿಯಿಂದ ಮಾರ್ಚ್ ವರೆಗೆ 13 ವರ್ಷದ ಬಾಲಕಿಯ ಮೇಲೆ ಹಲವು … Continued

ಅಮೆರಿಕಕ್ಕೆ ʼಜೈವಿಕ ರೋಗಕಾರಕʼ ಕಳ್ಳಸಾಗಣೆ ಮಾಡಿದ ಆರೋಪ ; ಚೀನಾದ ಇಬ್ಬರ ಸಂಶೋಧಕರ ಬಂಧನ

ಅಮೆರಿಕಕ್ಕೆ ಅಪಾಯಕಾರಿ ಜೈವಿಕ ರೋಗಕಾರಕವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಸಂಶೋಧಕರೊಬ್ಬರನ್ನು ಬಂಧಿಸಲಾಗಿದೆ. ಅಪಾಯಕಾರಿ ಜೈವಿಕ ರೋಗಕಾರಕ ಕಳ್ಳಸಾಗಣೆ ಮಾಡಿದ ಕೃತ್ಯವನ್ನು ಅಮೆರಿಕ ಅಧಿಕಾರಿಗಳು ಗಂಭೀರ ಕೃಷಿ ಭಯೋತ್ಪಾದನಾ ಬೆದರಿಕೆ ಎಂದು ಕರೆದಿದ್ದಾರೆ. ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಸಾಮಾಜಿಕ ಮಾಧ್ಯಮದಲ್ಲಿ ಬಂಧನವನ್ನು ದೃಢಪಡಿಸಿದ್ದಾರೆ. ಯುನ್‌ಕಿಂಗ್ ಜಿಯಾನ್ ಎಂಬ … Continued

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ ; ಜ್ಯೋತಿ ಮಲ್ಹೋತ್ರಾ ನಂತರ ಮತ್ತೊಬ್ಬ ಯೂ ಟ್ಯೂಬರ್ ಬಂಧನ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಾಚರಣೆ ಕೋಶ (SSOC) ಜಸ್ಬೀರ್ ಸಿಂಗ್ ಎಂಬಾತನನ್ನು ಒಳಗೊಂಡ ಮಹತ್ವದ ಬೇಹುಗಾರಿಕೆ ಜಾಲವನ್ನು ಪತ್ತೆಹಚ್ಚಿದೆ. ಶಂಕಿತ ವ್ಯಕ್ತಿ ಪಂಜಾಬಿನ ರೋಪರ್ ಜಿಲ್ಲೆಯ ರೂಪನಗರದಲ್ಲಿರುವ ಮಹ್ಲಾನ್ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. “ಜಾನ್ ಮಹಲ್” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿರುವ ಜಸ್ಬೀರ್ … Continued