ವೀಡಿಯೊ | ಬೆಂಗಳೂರು : ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಬಿಹಾರದ ಮಹಿಳೆ ಬಂಧನ ; ಪ್ರಕರಣ ದಾಖಲಾದ ನಂತ್ರ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಚಾಲಕ ಲೋಕೇಶ ಎಂಬವರಿಗೆ ಚಪ್ಪಲಿಯಿಂದ ಹೊಡೆಯುವವೀಡಿಯೊ ವೈರಲ್ ಆದ ನಂತರ ಪಂಖುರಿ ಮಿಶ್ರಾ (28) ಎಂಬ ಮಹಿಳೆಯನ್ನು ಬಂಧಿಸಲಾಯಿತು. ಈಗ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಳ್ಳಂದೂರು ನಿವಾಸಿ ಪಂಖುರಿ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಶನಿವಾರ … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ; ಮೇಖಳಿಯ ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್​​ ದಾಖಲಿಸಲಾಗಿದೆ. ಅದರಂತೆ, ಮೂಡಲಗಿ ಪೊಲೀಸರು … Continued

ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued

ಸಲ್ಮಾನ್ ಖಾನ್ ಮನೆಗೆ ಅಕ್ರಮ ಪ್ರವೇಶ : ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಂಗಳವಾರ ಮತ್ತು ಬುಧವಾರ ಬಾಂದ್ರಾ (ಪಶ್ಚಿಮ) ದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಲು ಆರೋಪಿಗಳನ್ನು ಪ್ರತ್ಯೇಕವಾಗಿ ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿಯನ್ನು ಜಿತೇಂದ್ರಕುಮಾರ … Continued

ಡಾಕ್ಟರ್ ಡೆತ್‌ ! ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ…!!

ನವದೆಹಲಿ: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ … Continued

ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್‌ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು … Continued

ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ

ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್‌ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್‌ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued