ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ಅವರು … Continued

4 ಲಕ್ಷ ರೂ. ಲಂಚ ಪಡೆದ ಆರೋಪ ; ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿಯೊಂದರ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ.ಗಳ ಲಂಚ ಪಡೆದ ಆರೋಪದ ಮೇಲೆ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ ಅವರನ್ನು ಗುರುವಾರ (ಡಿ.19) ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ಕಚೇರಿಗೆ ಅರ್ಜಿ … Continued

1.7 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಗೆ 1.7 ಕೆಜಿ 24 ಕ್ಯಾರೆಟ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದಾಗ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕನನ್ನು ಅಧಿಕಾರಿಗಳು ತಡೆದರು. ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು … Continued

ಬೆಂಗಳೂರು | 24 ಕೋಟಿ ರೂ. ಮೌಲ್ಯದ ಡ್ರಗ್ಸ್​​​ ವಶಕ್ಕೆ ; ವಿದೇಶಿ ಮಹಿಳೆಯ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ​​ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್​ ಮಾರುತ್ತಿದ್ದ ಆರೋಪದ ಮೇರೆಗೆ ನೈಜೀರಿಯಾ ಮೂಲದ ರೋಜ್ಲೈಮ್ (40) ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಅಂಗಡಿಯೊಂದರ ಬಳಿ ತೆರಳಿದ್ದರು. ಇದೇ ವೇಳೆ, … Continued

ಯೂಟ್ಯೂಬ್‌ ವರ್ಚುವಲ್ ಕಛೇರಿಯಲ್ಲಿ ಹಾಡಿದ ಗಾಯಕಿ ; ಹಿಜಾಬ್ ಧರಿಸಿಲ್ಲ ಎಂದು ಆಕೆಯ ಬಂಧನ…!

ಹಿಜಾಬ್ ಧರಿಸದೆ ಯೂಟ್ಯೂಬ್‌ನಲ್ಲಿ ವರ್ಚುವಲ್ ಕಛೇರಿಯಲ್ಲಿ ಪ್ರದರ್ಶನ ನೀಡಿದ ನಂತರ 27 ವರ್ಷದ ಇರಾನಿನ ಗಾಯಕಿಯನ್ನು ಬಂಧಿಸಲಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಿಂದ ಸುಮಾರು 280 ಕಿಮೀ ದೂರದಲ್ಲಿರುವ ಮಜಂದರಾನ್ ಪ್ರಾಂತ್ಯದ ಸಾರಿ ನಗರದಲ್ಲಿ ಶನಿವಾರ ಪರಸ್ಟೂ ಅಹ್ಮದಿಯನ್ನು ಬಂಧಿಸಲಾಗಿದೆ ಎಂದು ಆಕೆಯ ವಕೀಲ ಮಿಲಾದ್ ಪನಾಹಿಪೂರ್ ಹೇಳಿದ್ದಾರೆ. … Continued

ಟೆಕ್ಕಿ ಅತುಲ್​ ಸುಭಾಷ​ ಆತ್ಮಹತ್ಯೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ. 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್‌ ಸುಭಾಷ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 24 ಪುಟಗಳ ಟಿಪ್ಪಣಿ ಬರೆದಿಟ್ಟು, ಮತ್ತು ವೀಡಿಯೊವೊಂದನ್ನು ಮಾಡಿ ತನ್ನ ಸಾವಿಗೆ ತನ್ನ … Continued

“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued

ಬಿಗ್ ಬಾಸ್‌’ ಖ್ಯಾತಿಯ ‘ಡ್ರೋನ್’ ಪ್ರತಾಪ ಬಂಧನ

ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಬಿಗ್​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದರು. ಅಲ್ಲದೆ ಇದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ನೀರಿಗೆ ಸೋಡಿಯಂ … Continued

ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ : ಕೆಇಎ ಸಿಬ್ಬಂದಿ ಸೇರಿ 8 ಆರೋಪಿಗಳ ಬಂಧನ

ಬೆಂಗಳೂರು: ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ (Engineering seat blocking) ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಬ್ಬಂದಿ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. 2024-25ನೇ ಸಾಲಿಗಾಗಿ ವಿವಿಧ ಎಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಮೇಲೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ … Continued

ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಸನ್ಯಾಸಿಗಳ ಬಂಧನ; ಭಾರತದ ನಾಗರಿಕನಿಗೆ ಥಳಿತ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ವಿರುದ್ಧ ಕ್ರಮ ಮುಂದುವರಿದ್ದು, ಇನ್ನೂ ಇಬ್ಬರು ಇಸ್ಕಾನ್ ಸನ್ಯಾಸಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮದಲ್ಲಿ ಚಿನ್ಮಯ ಕೃಷ್ಣ ದಾಸ್‌ ಅವರಿಗೆ ಆಹಾರವನ್ನು ತಲುಪಿಸಲು ಹೋದಾಗ ಅವರನ್ನು ಬಂಧಿಸಲಾಯಿತು, ಅವರ ಬಂಧನವು ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು. ಇದು ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ವಿಶೇಷವಾಗಿ ಹಿಂದೂ ಸಮುದಾಯದ … Continued