ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಬಿಜೆಪಿ ಮುಖಂಡನ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು … Continued

೨೦೨೦ರಲ್ಲಿ ೩೨ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ೨೦೨೦ರಲ್ಲಿ ದೆಹಲಿ ಪೊಲೀಸರು ೩೨ ಜನ ಉಗ್ರರನ್ನು ಬಂಧಿಸಿದ್ದು, ೨೦೧೬ರ ನಂತರ ಅತಿ ಹೆಚ್ಚು ಭಯೋತ್ಪಾದಕರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರು ೨೦೧೯ರಲ್ಲಿ ೫ ಉಗ್ರರು, ೨೦೧೮ರಲ್ಲಿ ೮ ಉಗ್ರರು, ೨೦೧೭ರಲ್ಲಿ ೧೧ ಉಗ್ರರು ೨೦೧೬ರಲ್ಲಿ ೧೬ ಉಗ್ರರನ್ನು ಬಂಧಿಸಿದ್ದರು. ಕಳೆದ ವರ್ಷ ಐಸಿಸ್‌ ಉಗ್ರರ ಕೇಂದ್ರವನ್ನು ಪತ್ತೆ ಮಾಡಲಾಗಿದ್ದು, ಇದರಿಂದ ಭಯೋತ್ಪಾದನಾ ಚಟುವಟಿಕೆಗಳಿಗೆ ಮಟ್ಟ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued

ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ದೆಹಲಿಯ ಶಾಹಿದ್ … Continued

ಆಂಧ್ರ: ಟಿಡಿಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಟಿಡಿಪಿ ರಾಜ್ಯಾಧ್ಯಕ್ಷ ಹಾಗೂ  ಶಾಸಕ ಕೆ ಅಚನ್ನೈದು ಅವರನ್ನು ಬಂಧಿಸಿದ್ದು, ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ನಿಮ್ಮಡಾ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ   ಟಿಡಿಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ. ತಮ್ಮ ಸರ್ಪಂಚ್ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ. ಅಚನ್ನೈದು ಅವರನ್ನು ಮಂಗಳವಾರ ಬೆಳಿಗ್ಗೆ ಅವರ ನಿಮ್ಮಡಾ … Continued