ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ. ಮೌಲ್ಯದ ಕೊಕೇನ್ ವಶ; ಮಹಿಳೆ ಬಂಧನ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಕೀನ್ಯಾದ ಮಹಿಳೆಯೊಬ್ಬರಿಂದ 30 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 12 ರಂದು ದೋಹಾದಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಮಹಿಳೆಯನ್ನು ಡಿಆರ್‌ಐ ಘಟಕವು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ತಪಾಸಣೆಗೆ … Continued

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿದೆ ಎನ್ನಲಾದ 47.10 ಕೋಟಿ ರೂ.ಗಳ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಹಗರಣದ ತನಿಖೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ … Continued

ವೀಡಿಯೊ : ಜೈಪುರ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿ ; ಬಂಧನ

ಸೆಕ್ಯುರಿಟಿ ಸ್ಕ್ರೀನಿಂಗ್ ಕುರಿತು ನಡೆದ ವಾಗ್ವಾದದಲ್ಲಿ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿಯೊಬ್ಬರು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ಜೈಪುರ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ನಂತರ ಮಹಿಳಾ ಉದ್ಯೋಗಿಯನ್ನು ಬಂಧಿಸಲಾಯಿತು. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿಯಾಗಿರುವ ಅನುರಾಧಾ ರಾಣಿ ಅವರು ಇತರ ಉದ್ಯೋಗಿಗಳೊಂದಿಗೆ ವಾಹನದ ಗೇಟ್‌ನಿಂದ ಮುಂಜಾನೆ 4 ಗಂಟೆಯ ಸುಮಾರಿಗೆ … Continued

ಮಂಗಳೂರು : ದರೋಡೆ ಕೃತ್ಯ ನಡೆದ 5 ತಾಸಿನಲ್ಲೇ ಚಡ್ಡಿ ಗ್ಯಾಂಗ್‌ ಬಂಧಿಸಿದ ಪೊಲೀಸರು

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿ ಗ್ಯಾಂಗ್‌ ಅನ್ನು ಘಟನೆ ನಡೆದ 5 ತಾಸಿನಲ್ಲೇ ಹಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ನಸುಕಿನ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ … Continued

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರನ್ನು ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಪೊಲೀಸರ ಪ್ರಕಾರ, ದಾಳಿಗೆ ಸಂಬಂಧಿಸಿದಂತೆ ಎಂಟು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿನ ಅವರ ಮನೆಯ ಬಳಿ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು … Continued

ಶಿವಸೇನಾ ಮುಖಂಡ ಸಂದೀಪ ಥಾಪರ್ ಮೇಲೆ ಮಾರಕಾಸ್ತ್ರದಿಂದ ‘ನಿಹಾಂಗ್ ಸಿಖ್ಖʼರ ದಾಳಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಸೇನೆಯ ಪಂಜಾಬ್ ನಾಯಕ ಸಂದೀಪ ಥಾಪರ್ ಗೋರಾ (58) ಅವರ ಮೇಲೆ ಲೂಧಿಯಾನದಲ್ಲಿ ನಿಹಾಂಗ್ ಸಿಖ್ ವೇಷಧಾರಿ ವ್ಯಕ್ತಿಗಳು ಕತ್ತಿಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಸಂದೀಪ ಥಾಪರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ ಶಿವಸೇನೆ ಮುಖಂಡ ಸಂದೀಪ ಥಾಪರ್ ಮೇಲೆ ಶುಕ್ರವಾರ ಮುಂಜಾನೆ ಸಾರ್ವಜನಿಕರ ಮುಂದೆಯೇ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಖಡ್ಗಗಳಿಂದ ದಾಳಿ … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued

ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಬಂಧಿಸಿದ ಸಿಬಿಐ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ. ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ ರಾವತ್ ಅವರು ಅನುಮತಿ ನೀಡಿದ ನಂತರ ಕೇಜ್ರಿವಾಲ್ ಅವರನ್ನು ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತು. ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ … Continued

ಸೂರಜ್​ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು : ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್​ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್‌ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ … Continued