ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ  ಅವರು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಂಧಿತ ಪ್ರಮುಖ ಆರೋಪಿಗಳು 10 ದಿನ ಎನ್‌ಐಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಬಳಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬ್‌ ಇಟ್ಟವ , ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ವಶಕ್ಕೆ

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ಅವರನ್ನು ಬಂಧಿಸಲಾಗಿದೆ. ನಿಖರವಾದ ತನಿಖೆ ಮತ್ತು ಗುಪ್ತಚರ ಸಂಗ್ರಹದ ನಂತರ, … Continued

ಮಲಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ವಂಚನೆ ; ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನವದೆಹಲಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ ಎಂದು ಗುರುವಾರ ಎನ್‌ಐಎ ಪ್ರಕಟಣೆ ತಿಳಿಸಿದೆ. ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಷರೀಫ್‌ ಎಂಬಾತನನ್ನು ಬುಧವಾರ ಈ … Continued

ಐಸಿಸ್‌ ಗೆ ನಿಷ್ಠೆ ತೋರಿದ ಗುವಾಹತಿ ಐಐಟಿ ವಿದ್ಯಾರ್ಥಿ ಬಂಧನ

ಗುವಾಹತಿ : ಐಎಸ್‌ಐಎಸ್‌ಗೆ ನಿಷ್ಠೆ ವ್ಯಕ್ತಪಡಿಸಿ ಉಗ್ರಗಾಮಿ ಸಂಘಟನೆಗೆ ಸೇರಲು ಹೊರಟಿದ್ದ ಐಐಟಿ-ಗುವಾಹತಿ ವಿದ್ಯಾರ್ಥಿಯನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಯುಎಪಿಎ (UAPA) ಅಡಿಯಲ್ಲಿ ಬಂಧಿಸಲಾಗಿದೆ. ಬಯೋಸೈನ್ಸ್‌ನ 4ನೇ ವರ್ಷದ ವಿದ್ಯಾರ್ಥಿಯಾಗಿರುವ ಆರೋಪಿ ತೌಸೀಫ್ ಅಲಿ ಫಾರೂಕಿಯನ್ನು ಶನಿವಾರ ಬಂಧಿಸಲಾಗಿದೆ. ಫಾರೂಕಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತ್ತು ಇಮೇಲ್‌ಗಳ ಮೂಲಕ ಭಯೋತ್ಪಾದಕ ಸಂಘಟನೆಗೆ ಸೇರುವ … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

ನವದೆಹಲಿ : ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಗುರುವಾರ (ಮಾರ್ಚ್ 21) ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwa ಆ) ಅವರನ್ನು ಬಂಧಿಸಿದೆ. ಅವರ ಬಂಧನಕ್ಕೆ ತಡೆ ನೀಡಲು ದೆಹಲಿ ಹೈಕೋರ್ಟ್​ ನಿರಾಕರಿಸಿದ ನಂತರ ಗುರುವಾರ ಸಂಜೆ ವೇಳೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ … Continued