ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued

ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ದೆಹಲಿಯ ಶಾಹಿದ್ … Continued

ಆಂಧ್ರ: ಟಿಡಿಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಟಿಡಿಪಿ ರಾಜ್ಯಾಧ್ಯಕ್ಷ ಹಾಗೂ  ಶಾಸಕ ಕೆ ಅಚನ್ನೈದು ಅವರನ್ನು ಬಂಧಿಸಿದ್ದು, ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ನಿಮ್ಮಡಾ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ   ಟಿಡಿಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ. ತಮ್ಮ ಸರ್ಪಂಚ್ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ. ಅಚನ್ನೈದು ಅವರನ್ನು ಮಂಗಳವಾರ ಬೆಳಿಗ್ಗೆ ಅವರ ನಿಮ್ಮಡಾ … Continued