ಮೀನುಗಾರನ ತಲೆಕೆಳಗಾಗಿ ನೇತು ಹಾಕಿ ಹಲ್ಲೆ : 6 ಜನರ ಬಂಧನ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕರು ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ವರ್ತಿಸಿದ ಘಟನೆ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದ ಆರೋಪದಲ್ಲಿ ವೈಲ ಶೀನುನನ್ನು ಮೀನುಗಾರಿಕ ಬೋಟ್‍ನಲ್ಲಿಯೇ ಉಲ್ಟಾ ನೇತು ಹಾಕಿ ಆಂಧ್ರಪ್ರದೇಶ ಮೂಲದ ಆರು ಜನ ಮೀನುಗಾರಿಕಾ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ … Continued

ಕುಸ್ತಿಪಟು ಕೊಲೆ ಪ್ರಕರಣ: ಮತ್ತೆ ನಾಲ್ಕು ದಿನ ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ

ನವ ದೆಹಲಿ: ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ ಶನಿವಾರ ನ್ಯಾಯಾಲಯವು ಕುಮಾರ್ ಅವರನ್ನು ಮತ್ತೆ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ದಿಲ್ಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿಪಟು ಸಾಗರ ರಾಣಾ ಕೊಲೆಯ ಪ್ರಕರಣದಲ್ಲಿ ಕಳೆದ ವಾರ ದಿಲ್ಲಿ ಪೊಲೀಸರು ಸುಶೀಲಕುಮಾರ್ ನನ್ನು ಸಹ ಆರೋಪಿ ಅಜಯ್ … Continued

ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶನ: ಯುವಕನ ಬಂಧನ

ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕ ಮೊಬೈಲ್ ನಲ್ಲಿ ಮಾತನಾಡುವ ಸೋಗಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶಿಸಿರುವ ಘಟನೆ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಮೊಬೈಲ್‌ನಲ್ಲಿ ಮಾತನಾಡುತ್ತ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ ತನ್ನ ಗುಂಪ್ತಾಂಗ ತೋರಿಸಿ ಚೇಷ್ಟೆ … Continued

ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್‌ಐಎ

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧಿಸಿದೆ. ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್‌ ವಾಜೆ ಅವರಿಗೆ ರಿಯಾಜ್‌ ಸಹಕಾರ ನೀಡಿದ್ದರುಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಉದ್ಯಮಿ ಮುಕೇಶ್ ಅಂಬಾನಿ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

೪ ಕೋಟಿ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ನಗರದ ಪೂರ್ವ ವಿಭಾಗದ ಪೊಲೀಸರು ೪ ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೭ವಿದೇಶಿ ಪ್ರಜೆಗಳಿಂದ ೪೨.೫ ಕೆಜಿ ಗಾಂಜಾ, ೨೦೦ ಗ್ರಾಂ … Continued

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ: ಬಿಜೆಪಿ ಮುಖಂಡನ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ವಾರಿಯ ಮಾಲೀಕರಲ್ಲೊಬ್ಬನಾದ ಗುಡಿಬಂಡೆ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನಾಗರಾಜ್ ಜೊತೆ ಬಾಂಬ್ ಸ್ಫೋಟಕಕಾರ ತಮಿಳುನಾಡು ಮೂಲದ ಗಣೇಶ್ ಎಂಬಾತನನ್ನೂ ಬಂಧಿಸಲಾಗಿದೆ. ಒಟ್ಟು ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು … Continued

೨೦೨೦ರಲ್ಲಿ ೩೨ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ೨೦೨೦ರಲ್ಲಿ ದೆಹಲಿ ಪೊಲೀಸರು ೩೨ ಜನ ಉಗ್ರರನ್ನು ಬಂಧಿಸಿದ್ದು, ೨೦೧೬ರ ನಂತರ ಅತಿ ಹೆಚ್ಚು ಭಯೋತ್ಪಾದಕರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರು ೨೦೧೯ರಲ್ಲಿ ೫ ಉಗ್ರರು, ೨೦೧೮ರಲ್ಲಿ ೮ ಉಗ್ರರು, ೨೦೧೭ರಲ್ಲಿ ೧೧ ಉಗ್ರರು ೨೦೧೬ರಲ್ಲಿ ೧೬ ಉಗ್ರರನ್ನು ಬಂಧಿಸಿದ್ದರು. ಕಳೆದ ವರ್ಷ ಐಸಿಸ್‌ ಉಗ್ರರ ಕೇಂದ್ರವನ್ನು ಪತ್ತೆ ಮಾಡಲಾಗಿದ್ದು, ಇದರಿಂದ ಭಯೋತ್ಪಾದನಾ ಚಟುವಟಿಕೆಗಳಿಗೆ ಮಟ್ಟ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued

ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ದೆಹಲಿಯ ಶಾಹಿದ್ … Continued