ಕುಮಟಾ : ಪೆಟ್ರೋಲ್ ಬಂಕ್ ಕಳ್ಳತನ ; ಇಬ್ಬರನ್ನು ಬಂಧಿಸಿದ ಪೊಲೀಸರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ 1ರ ರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮೀಟಿ ತೆಗೆದು ಅದರಲ್ಲಿದ್ದ 25,000 ರೂ. ನಗದು ಹಣವನ್ನು … Continued

ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರದ ತಂದೆ-ಮಗನ ಬಂಧನ….

ಪಾಟ್ನಾ: ಸುಮಾರು 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಬಿಹಾರದ ಕುಖ್ಯಾತ ಅಪರಾಧಿಗಳಾದ ಮನೋಜ ಸಿಂಗ್ ಮತ್ತು ಆತನ ಪುತ್ರ ಮಾಣಿಕ್ ಸಿಂಗ್‌ನನ್ನು ಬಿಹಾರ ವಿಶೇಷ ಕಾರ್ಯಪಡೆ (STF) ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಂಧಿಸಿದೆ. ಈ ಕಾರ್ಯಾಚರಣೆಗೆ ಬೆಂಗಳೂರಿನ ರಾಜ್ಯ ಗುಪ್ತಚರ ವಿಭಾಗದ ಪೊಲೀಸರು ಸಾಥ್ ನೀಡಿದ್ದಾರೆ. ಬಂಧಿತರಿಂದ ಎಂಟು ಡಾಂಗಲ್‌ಗಳು, ಒಂಬತ್ತು … Continued

ಐಷಾರಾಮಿ ಜೀವನಕ್ಕಾಗಿ 60 ಕಡೆ ದರೋಡೆ: ಬಿಎಂಡಬ್ಲ್ಯೂ ಕಾರು ಇರುವ ಮಾಜಿ ಐಟಿ ಉದ್ಯೋಗಿಯ ಬಂಧನ…!

ವಿಶಾಖಪಟ್ಟಣ: ಐಷಾರಾಮಿ ಜೀವನದ ವ್ಯಾಮೋಹಕ್ಕೆ ಬಿದ್ದು ವಿಶಾಖಪಟ್ಟಣ ಸೇರಿದಂತೆ ಆಂಧ್ರಪ್ರದೇಶದಾದ್ಯಂತ ಸರಣಿ ಮನೆಗಳ್ಳತನ ನಡೆಸುತ್ತಿದ್ದ 27 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸತತವಾಗಿ ಕೇಳಿಬರುತ್ತಿದ್ದ ರಾತ್ರಿ ವೇಳೆಯ ಕಳ್ಳತನದ ದೂರುಗಳ ಬೆನ್ನತ್ತಿದ ಪೊಲೀಸರು, ಸುದೀರ್ಘ ತನಿಖೆಯ ನಂತರ ಅಚ್ಚಿ ಮಹೇಶ ರೆಡ್ಡಿ ಅಲಿಯಾಸ್ ‘ಸನ್ನಿ’ ಎಂಬಾತನನ್ನು ಸೆರೆಹಿಡಿಯುವಲ್ಲಿ … Continued

ಜೂಜಾಟದ ವ್ಯಸನದಿಂದ ಖತರ್ನಾಕ್‌ ಸರಗಳ್ಳನಾಗಿ ಬದಲಾದ ಉದ್ಯಮಿಯ ಬಂಧನಕ್ಕೆ ಶೂಗಳು ಕಾರಣವಾಗಿದ್ದು ಹೇಗೆ…?

ಮುಂಬೈ: ಮುಂಬೈ ಮತ್ತು ನವಿ ಮುಂಬೈ ವ್ಯಾಪ್ತಿಯಲ್ಲಿ ಸರಣಿ ಸರಗಳ್ಳತನದ ಮೂಲಕ ಭೀತಿ ಸೃಷ್ಟಿಸಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ವೇಷ ಮರೆಸುವಲ್ಲಿ ನಿಪುಣನಾಗಿದ್ದ ಈ ಆರೋಪಿಯನ್ನು ಪತ್ತೆ ಹಚ್ಚಲು ಆತ ಧರಿಸುತ್ತಿದ್ದ ಒಂದೇ ಜೋಡಿ ‘ಶೂ’ಗಳು ಪ್ರಮುಖ ಸುಳಿವು ನೀಡಿದ್ದು ಕಳ್ಳನನ್ನು ಪತ್ತೆ ಹಚ್ಚಲು ಸಹಾಯ ಮಾಡಿದೆ. ಬಂಧಿತ ಆರೋಪಿ ಸಿಯಾನ್ ನಿವಾಸಿ ಮೋಹನ್ ಕೋಕಟೆ, … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ ; ಮೂವರ ಬಂಧನ

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಥಾಯ್ಲೆಂಡ್‌ ಹಾಗೂ ಮಲೇಶಿಯಾದಿಂದ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ವಲಸೆ … Continued

ಕೇವಲ 400 ಮೀಟರ್‌ ದೂರ ಕರೆದೊಯ್ದಿಕ್ಕೆ ವಿದೇಶಿ ಮಹಿಳೆಯಿಂದ 18,000 ರೂ.ಬಾಡಿಗೆ ವಸೂಲಿ ಮಾಡಿದ ಟ್ಯಾಕ್ಸಿ ಚಾಲಕ…!

ಮುಂಬೈ: ವಿಮಾನ ನಿಲ್ದಾಣದಿಂದ ಕೇವಲ 400 ಮೀಟರ್ ದೂರದಲ್ಲಿರುವ ಹೋಟೆಲ್‌ಗೆ ಕರೆದೊಯ್ಯಲು ಅಮೆರಿಕದ ಪ್ರಜೆಯೊಬ್ಬರಿಂದ ಬರೋಬ್ಬರಿ 18,000 ರೂಪಾಯಿ ($200) ವಸೂಲಿ ಮಾಡಿದ್ದ ಟ್ಯಾಕ್ಸಿ ಚಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಜನವರಿ 12 ರಂದು ಈ ಘಟನೆ ನಡೆದಿದ್ದು, ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್-2ಕ್ಕೆ ಬಂದಿಳಿದ ಅಮೆರಿಕದ ಮಹಿಳೆಯೊಬ್ಬರು ಹತ್ತಿರದ ‘ಹಿಲ್ಟನ್ ಹೋಟೆಲ್’ಗೆ ಹೋಗಲು ಟ್ಯಾಕ್ಸಿ … Continued

ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ; ‘ಧುರಂಧರ್’ ನಟನ ಬಂಧನ

ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಕಳೆದ ಹತ್ತು ವರ್ಷಗಳಿಂದ ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಾಲಿವುಡ್ ನಟ ನದೀಮ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ‘ಧುರಂಧರ್’ ನಲ್ಲಿ ನಟಿಸಿದ್ದ ನದೀಮ್ ಖಾನ್ ಅವರನ್ನು ಜನವರಿ 22 ರಂದು ಬಂಧಿಸಲಾಗಿದ್ದು, ಸದ್ಯ ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ … Continued

ಸೇಡಿನ ಪರಮಾವಧಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ (HIV) ಇಂಜೆಕ್ಷನ್ ನೀಡಿದ ಮಹಿಳೆ….!

ಕರ್ನೂಲ್ : ಸಂಚು ರೂಪಿಸಿ ತನ್ನ ಮಾಜಿ ಪ್ರಿಯಕರನ ಪತ್ನಿಯಾಗಿರುವ ವೈದ್ಯೆಯೊಬ್ಬರಿಗೆ ಎಚ್‌ಐವಿ (HIV) ಸೋಂಕಿತ ಇಂಜೆಕ್ಷನ್ ನೀಡಿದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಜನವರಿ 24 ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರ್ನೂಲ್ ನಿವಾಸಿ ಬಿ. ಬೋಯ ವಸುಂಧರಾ (34), ಅದೋನಿಯ ಖಾಸಗಿ … Continued

ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ: ವೀಡಿಯೊ ವೈರಲ್ ಮಾಡಿದ ಮೂವರ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ನಡೆದ ಫಾರ್ಮಾಸಿಸ್ಟ್ ರಾಜೀವ ಪಿಕ್ಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆಎಂದು ವರದಿಯಾಗಿದೆ. ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ, ಹರಿಶ್ಚಂದ್ರ ಮತ್ತು ಅನಿಲ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರವಾರದ … Continued