ಉತ್ತರ ಪ್ರದೇಶದ ಯುವತಿಯನ್ನು ಮದುವೆಯಾಗಲು ಏಳು ಸಮುದ್ರ ದಾಟಿ ಫಿಜಿಯಿಂದ ಬಂದ 3 ಮಕ್ಕಳ ತಂದೆ ಈಗ ಪೊಲೀಸರ ಅತಿಥಿ…

ಮೀರತ್‌ : 3 ಹೆಣ್ಣು ಮಕ್ಕಳ ತಂದೆ ತನ್ನ ಗೆಳತಿಯನ್ನು ಮದುವೆಯಾಗಲು ಏಳು ಸಮುದ್ರಗಳನ್ನು ದಾಟಿ ಮೀರತ್ ತಲುಪಿದ ನಂತರ ಹುಡುಗಿಯ ಸಂಬಂಧಿಕರು ಆತನ ಮೇಲೆ ಪೊಲೀಸ್ ದೂರು ನೀಡಿದ ನಂತರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಗುಪ್ತಚರ ದಳ ಆತನ ವಿಚಾರಣೆ ನಡೆಸುತ್ತಿದೆ. ಫಿಜಿಯ ಕಂಪ್ಯೂಟರ್ ಎಂಜಿನಿಯರ್ ಸೈಯದ್ ಫಜಲ್ ಆನ್‌ಲೈನ್‌ ನಲ್ಲಿ ಸಂಪರ್ಕಕ್ಕೆ … Continued

ಪತ್ನಿ ಎದುರಲ್ಲೇ ಪತಿ ಹತ್ಯೆ ಪ್ರಕರಣ​ : ಭೀಮನ ಅಮಾವಾಸ್ಯೆ ದಿನ ದೇಗುಲದಲ್ಲಿ ಪ್ರೇಮಿಯಿಂದ ಗಂಡನ ಹತ್ಯೆ ಮಾಡಿಸಿದ ಪತ್ನಿ…!

 ಬೆಳಗಾವಿ : ವಡೇರಹಟ್ಟಿ ಗ್ರಾಮದಲ್ಲಿ ಹೆಂಡತಿ ಎದುರೇ ನಡೆದಿದ್ದ ಗಂಡನ ಭೀಕರ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಮೂಡಲಗಿ ತಾಲೂಕು ವಡೇರಟ್ಟಿ ಗ್ರಾಮದಲ್ಲಿ ಸೋಮವಾರ ವ್ಯಕ್ತಿಯೊಬ್ಬನ ಹತ್ಯೆಯಿಂದಾಗಿ ಇಡೀ ಗ್ರಾಮವನ್ನೇ ತಲ್ಲಣಗೊಂಡಿದೆ. ಭೀಮನ ಅಮಾವಾಸ್ಯೆಯಾದ ಸೋಮವಾರ ಗಂಡನ ಪೂಜೆ ಮಾಡಿದರೆ ಆತನ ಆಯುಷ್ಯ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. ಆದರೆ ಅದೇ … Continued

ಆಶ್ರಮದಲ್ಲಿ ಅನಾಥ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಆಂಧ್ರಪ್ರದೇಶದ ಸ್ವಾಮೀಜಿ ಬಂಧನ

ವಿಶಾಖಪಟ್ಟಣಂ : ತಾನು ನಡೆಸುತ್ತಿದ್ದ ಆಶ್ರಮದಲ್ಲಿ ಹಲವು ತಿಂಗಳುಗಳಿಂದ 15 ವರ್ಷದ ಅನಾಥ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರಪ್ರದೇಶದ ಸ್ವಾಮೀಜಿಯೊಬ್ಬರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ವಿಜಯವಾಡದಲ್ಲಿ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ವಿಶಾಖಪಟ್ಟಣಂನ ವೆಂಕೋಜಿಯಲ್ಲಿರುವ ಜ್ಞಾನಾನಂದ ಆಶ್ರಮದ ಆಡಳಿತಾಧಿಕಾರಿ ಪೂರ್ಣಾನಂದ ಸರಸ್ವತಿ ಅವರನ್ನು ಬಂಧಿಸಲಾಗಿದೆ. ಪೋಲೀಸರ ಪ್ರಕಾರ, ಪೂರ್ಣಾನಂದ ಸರಸ್ವತಿ … Continued

ರಾಜ್ಯಪಾಲ ರವಿ, ನಟಿ-ಬಿಜೆಪಿ ನಾಯಕಿ ಖುಷ್ಬು ಸುಂದರ್ ಕುರಿತು ಅಸಭ್ಯ ಹೇಳಿಕೆ : ಪಕ್ಷದ ಸದಸ್ಯನ ಉಚ್ಚಾಟಿಸಿದ ಡಿಎಂಕೆ, ನಂತರ ಬಂಧನ

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಖ್ಯಾತ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ ಮತ್ತು ರಾಜ್ಯಪಾಲ ಆರ್‌.ಎನ್. ರವಿ ಅವರ ವಿರುದ್ಧ ದೃಢೀಕರಿಸದ ವೀಡಿಯೊದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ನಂತರ ಪಕ್ಷದ ಸದಸ್ಯರೊಬ್ಬರನ್ನು ಡಿಎಂಕೆ ಇಂದು ಉಚ್ಚಾಟಿಸಿದೆ. ಇದೇ ಉಚ್ಚಾಟಿತ ವ್ಯಕ್ತಿ ಶಿವಾಜಿ ಕೃಷ್ಣಮೂರ್ತಿ ಜನವರಿಯಲ್ಲಿ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದರು. ಆ ವೇಳೆ ಪಕ್ಷ … Continued

ಪಿಸ್ತೂಲ್, ಪೆಟ್ರೋಲ್ ಬಾಂಬ್ ಹಿಡಿದುಕೊಂಡು ಶಾಲೆಗೆ ಪ್ರವೇಶಿಸಿದ ವ್ಯಕ್ತಿ : ವಿದ್ಯಾರ್ಥಿಗಳ ಒತ್ತೆಯಾಳು ಪ್ರಯತ್ನ ವಿಫಲ | ವೀಕ್ಷಿಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದ ಶಾಲೆಯೊಂದಕ್ಕೆ ಪ್ರವೇಶಿಸಿದ ಬಂದೂಕು ಹಿಡಿದ ವ್ಯಕ್ತಿಯೊಬ್ಬ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲು ಪ್ರಯತ್ನಿಸಿದ ಘಟನೆ ವರದಿಯಾಗಿದೆ. ಆದರೆ ನಂತರ ಪೊಲೀಸರು ಆತನ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾಲ್ಡಾದ ಮುಚಿಯಾ ಚಂದ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ವ್ಯಕ್ತಿ ಗನ್ ಹಿಡಿದು ತರಗತಿಗೆ ಪ್ರವೇಶಿಸಿ, ಕುಳಿತು … Continued

ಪರಾರಿಯಾದ 36 ದಿನಗಳ ನಂತರ ಪೊಲೀಸರ ಮುಂದೆ ಶರಣಾದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ; ಬಂಧನ

ನವದೆಹಲಿ: ಮಾರ್ಚ್ 18 ರಿಂದ ಪರಾರಿಯಾಗಿದ್ದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಇಂದು, ಭಾನುವಾರ ಮೊಗಾದಲ್ಲಿ ಪಂಜಾಬ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನವನ್ನು ದೃಢೀಕರಿಸಿದ ಪಂಜಾಬ್ ಪೊಲೀಸರು ಶಾಂತಿಯನ್ನು ಕಾಪಾಡುವಂತೆ ಮತ್ತು ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಿಗೆ ಕೇಳಿಕೊಂಡಿದ್ದಾರೆ. “ಅಮೃತಪಾಲ್ ಸಿಂಗ್‌ ನನ್ನು ಪಂಜಾಬ್‌ನ ಮೋಗಾದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ವಿವರಗಳನ್ನು ಪಂಜಾಬ್ … Continued

ಇಂಡಿಗೋ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರಯಾಣಿಕರೊಬ್ಬರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ. ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಶೆಹಾರಿ ಚೌಧರಿ ಎಂದು ಗುರುತಿಸಲಾಗಿದ್ದು, 6E 716 ಇಂಡಿಗೋ ವಿಮಾನದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ಕೃತ್ಯ ಎಸಗಿದ್ದಾನೆ. … Continued

ರೈಲಿನಲ್ಲಿ ಮಲಗಿದ್ದ ಮಹಿಳಾ ಪ್ರಯಾಣಿಕಳ ತಲೆಯ ಮೇಲೆ ಮೂತ್ರ ಹೊಯ್ದ ರೈಲ್ವೆ ಟಿಟಿಇ…!

ಲಕ್ನೋ : ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕೋಲ್ಕತ್ತಾಕ್ಕೆ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ರೈಲ್ವೆ ಟಿಟಿಇಯೊಬ್ಬ ಮೂತ್ರ ಹೊಯ್ದ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ಮಾಹಿತಿಯ ಪ್ರಕಾರ, ಮಹಿಳೆ ತನ್ನ ಪತಿ ಜೊತೆ ಅಮೃತಸರದಿಂದ ಕೋಲ್ಕತ್ತಾಕ್ಕೆ ಪ್ರಯಾಣಿಸುತ್ತಿದ್ದಳು, ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಅಮೃತಸರದಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನ ಎ1 … Continued

28ರ ವರ್ಷದ ತನ್ನ ಪ್ರಿಯಕರನ ಜೊತೆ ತನ್ನ 15 ವರ್ಷದ ಮಗಳನ್ನೇ ಮದುವೆ ಮಾಡಿದ ಮಹಿಳೆ…!

ಆಘಾತಕಾರಿ ಘಟನೆಯೊಂದರಲ್ಲಿ, ಪುಣೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಾಯಿ ತನ್ನ 28 ವರ್ಷದ ಪ್ರಿಯಕರನೊಂದಿಗೆ ಬಲವಂತವಾಗಿ ವಿವಾಹ ಮಾಡಿದ್ದಾಳೆ ಹಾಗೂ ಅಪ್ರಾಪ್ತ ಬಲಿಪಶುವನ್ನು ಆತನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದಳು ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. 36 ವರ್ಷದ ಮಹಿಳೆ ಮತ್ತು ಆಕೆಯ 28 ವರ್ಷದ ಪ್ರೇಮಿಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ … Continued

9 ಹಾವು, 43 ಜೀವಂತ ಹಲ್ಲಿಗಳನ್ನು ಚಡ್ಡಿಯಲ್ಲಿ ಇಟ್ಟುಕೊಂಡಿದ್ದ ಭೂಪ…!

ಲಾಸ್ ಏಂಜಲೀಸ್: ಕಳ್ಳಸಾಗಾಣಿಕೆದಾರನೊಬ್ಬ ಹಾವುಗಳು ಮತ್ತು ಕೊಂಬಿನ ಹಲ್ಲಿಗಳನ್ನು ತನ್ನ ಚಡ್ಡಿಯಲ್ಲಿ ಸುತ್ತ ಬಚ್ಚಿಟ್ಟುಕೊಂಡು ಅಮೆರಿಕಕ್ಕೆ ನುಸುಳಲು ಯತ್ನಿಸಿದ್ದಾನೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೀವಂತ ಸರೀಸೃಪಗಳನ್ನು ಸಣ್ಣ ಚೀಲಗಳಲ್ಲಿ ಕಟ್ಟಿ ವ್ಯಕ್ತಿ ಪ್ಯಾಂಟ್ ಪಾಕೆಟ್‌ಗಳಲ್ಲಿ ಹುದುಗಿಸಿ ಇಟ್ಟುಕೊಂಡಿದ್ದ. ಆತ ಪ್ರಯಾಣಿಸುತ್ತಿದ್ದ ಟ್ರಕ್ ಅನ್ನು ಪರಿಶೀಲಿಸುವಾಗ ಸಿಬಿಪಿ ಅಧಿಕಾರಿಗಳು ಈ ಸರೀಸೃಪಗಳನ್ನು ಗುರುತಿಸಿದ್ದಾರೆ. ವ್ಯಕ್ತಿಯನ್ನು ಬಂಧಿಸಿ … Continued