ಬುರ್ಖಾಧಾರಿ ಮಹಿಳೆಯಿಂದ ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ

ಗುರುಗ್ರಾಮ್: ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಗುರುಗ್ರಾಮ್‌ನ ರಾಜೀವ್ ಚೌಕ್ ನಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಗುರುತು ಮತ್ತು ಉದ್ದೇಶ ಇನ್ನೂ ತಿಳಿದುಬರಬೇಕಿಗದ್ದು, ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು … Continued

17 ವರ್ಷದ ಪತ್ನಿಯ ಶಿರಚ್ಛೇದ ಮಾಡಿ ಆಕೆಯ ರುಂಡ ಹಿಡಿದು ಜನನಿಬಿಡ ರಸ್ತೆ ತುಂಬ ಓಡಾಡಿದ ಗಂಡ..!

ತೆಹ್ರಾನ್‌: ಕೆಲವೊಂದು ಅಪರಾಧಗಳು ವಿಕೃತಿಯಾಗಿ ಬದಲಾಗುತ್ತದೆ. ಶಿಯಾ ಮುಸ್ಲಿಮರ ಪ್ರಾಬಲ್ಯವಿರುವ ಮಧ್ಯಪ್ರಾಚ್ಯದ ರಾಷ್ಟ್ರವಾದ ಇರಾನ್​ನಲ್ಲಿ ಇಂಥದ್ದೇ ಒಂದು ವಿಕೃತಿಯ ಅತಿರೇಕದ ಘಟನೆ ನಡೆದಿದೆ. ಇಡೀ ಇರಾನನ್ನೇ ಬೆಚ್ಚಿ ಬೀಳಿಸಿದ ಈ ಪ್ರಕರಣದಲ್ಲಿ ತನಗೆ ದ್ರೋಹ ಎಸಗಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನಪಟ್ಟು ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಅತ್ಯಂತ ಘೋರವಾದ ರೀತಿಯಲ್ಲಿ ಕೊಂದಿದ್ದಾನೆ. 17 ವರ್ಷದ ತನ್ನ … Continued

ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾಗುವುದೇ ಈ ಯುವತಿಯ ಕಾಯಕ : 8 ಪುರುಷರಿಗೆ ಈವರೆಗೆ ಮೋಸ..!

ಭೋಪಾಲ್ : ಮದುವೆಯಾಗುವುದನ್ನೇ ಕಾಯಕವಾಗಿಸಿಕೊಂಡು ಎಂಟಕ್ಕೂ ಹೆಚ್ಚು ಪುರುಷರಿಗೆ ವಂಚಿಸಿ ಮದುವೆಯಾಗಿ ಚಿನ್ನಾಭರಣ ಮತ್ತು ನಗದು ಹಣದೊಂದಿಗೆ ಓಡಿಹೋಗಿದ್ದ 28ರ ಹರೆಯದ ಯುವತಿಯೊಬ್ಬಳು ಈಗ ಜೈಲು ಪಾಲಾಗಿದ್ದಾಳೆ…! ಊರ್ಮಿಳಾ ಅಹಿರ್ವಾರ್ ಅಲಿಯಾಸ್ ರೇಣು ರಜಪೂತ ಎಂಬವಳೇ ಮದುವೆಯಾಗಿ ಈ ರೀತಿ ಕನಿಷ್ಠ ಎಂಟು ಮಂದಿಯನ್ನು ವಂಚಿಸಿದ್ದಾಳೆ ಎಂದು ಶಂಕಿಸಲಾಗಿದೆ. ಬಂಧಿತ ಇತರ ಮೂವರು ಆರೋಪಿಗಳನ್ನು ಅರ್ಚನಾ … Continued

ಇದು ಹೈಟೆಕ್ ಮೋಸ: ರೀಟ್ ಪರೀಕ್ಷೆಯಲ್ಲಿ ಮೋಸ ಮಾಡಲು 6 ಲಕ್ಷ ರೂ. ಬ್ಲೂಟೂತ್ ಚಪ್ಪಲ್ ಬಳಕೆ..!

ಬಿಕಾನೇರ್: ಪರೀಕ್ಷೆಯ ಸಮಯದಲ್ಲಿ ಮಾಡಿದ ಮೋಸದ ಘಟನೆಯೊಂದು ಇತ್ತೀಚಿನ ಹೈಟೆಕ್ ಪ್ರಕರಣದಲ್ಲಿ ಮುನ್ನಾಭಾಯಿ ಎಂಬಿಬಿಎಸ್ ಚಲನಚಿತ್ರವನ್ನು ಖಂಡಿತವಾಗಿ ನಿಮಗೆ ನೆನಪಿಸುತ್ತದೆ. ಚಪ್ಪಲಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವ ಜಾಲ ಭೇದಿಸಿದ್ದಾರೆ..! ವಂಚನೆಗೆ ಸಹಾಯ ಮಾಡಲು ಬ್ಲೂ ಟೂತ್ ಸಾಧನಗಳುಳ್ಳ ವಿಶೇಷ ಚಪ್ಪಲಿಗಳನ್ನು ಧರಿಸಿದ್ದಕ್ಕಾಗಿ 5 ಜನರನ್ನು ಬಿಕನೇರ್‌ನಲ್ಲಿ ಬಂಧಿಸಲಾಯಿತು. ಬಂಧಿತರಲ್ಲಿ ಇಬ್ಬರು ಗ್ಯಾಂಗ್ … Continued

100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದ ಅಸ್ಸಾಂ ನಾಗರಿಕ ಸೇವೆ ಅಧಿಕಾರಿ: ಬಂಧನ

ಗುವಾಹಟಿ: ಅಸ್ಸಾಂ ನಾಗರಿಕ ಸೇವೆ ಅಧಿಕಾರಿಯೊಬ್ಬರು ತಮ್ಮ ಆದಾಯದ ಮೂಲಗಳಿಗೆ ಅಸಮಾನವಾಗಿ ಆಸ್ತಿ ಗಳಿಸಿದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಮುಖ್ಯಮಂತ್ರಿಯ ವಿಶೇಷ ಜಾಗೃತ ಕೋಶವು ಭೂಸ್ವಾಧೀನಪಡಿಸಿಕೊಂಡಿರುವ 89 ಆಸ್ತಿಯನ್ನು ಅಧಿಕಾರಿ ಸಾಯಿಬುರ್ ರೆಹಮಾನ್ ಅಥವಾ ಅವರ ಇಬ್ಬರು ಪತ್ನಿಯರಲ್ಲಿ ಒಬ್ಬರ ಹೆಸರಿನಲ್ಲಿ ನೋಂದಾಯಿಸಿರುವುದನ್ನು ಪತ್ತೆ ಮಾಡಿದೆ. ಆಸ್ತಿಗಳ ಮಾರುಕಟ್ಟೆ ಮೌಲ್ಯ ರೂ … Continued

30ಕ್ಕೂ ಹೆಚ್ಚು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಾರ್ಡ್‌ಕೋರ್ ನಕ್ಸಲ್ ರಮೇಶ್ ಗಂಜು ಬಂಧನ

ರಾಂಚಿ: 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹತ್ಯೆಗೈದಿದ್ದ ಮಾವೋವಾದಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಚತ್ರ ಪೊಲೀಸರು ಮತ್ತು ಅರೆಸೇನಾ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ನಕ್ಸಲೀಯನನ್ನು ಬಂಧಿಸಲಾಗಿದೆ. ಬಂಧಿತ ರಮೇಶ್ ಗಂಜು ಅಕಾಜದ ತಲೆಯ ಮೇಲೆ 15 ಲಕ್ಷ ರೂಪಾಯಿ ಬಹುಮಾನವಿತ್ತು. ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ನಕ್ಸಲ್ … Continued

100 ಜನರು ಮೃತಪಟ್ಟ ಆಲಿಘಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಆಲಿಘಡ; 100 ಜನ ಮೃತಪಟ್ಟ ಕಳ್ಳಭಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರುಖ ಆರೋಪಿ ರಿಷಿ ಶರ್ಮಾ, ಸುಮಾರು 10 ದಿನಗಳಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ಪತ್ತೆ ಹಚ್ಚಿದವರಿಗೆ ಪೊಲೀಸರು 1 ಲಕ್ಷ … Continued