100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದ ಅಸ್ಸಾಂ ನಾಗರಿಕ ಸೇವೆ ಅಧಿಕಾರಿ: ಬಂಧನ

ಗುವಾಹಟಿ: ಅಸ್ಸಾಂ ನಾಗರಿಕ ಸೇವೆ ಅಧಿಕಾರಿಯೊಬ್ಬರು ತಮ್ಮ ಆದಾಯದ ಮೂಲಗಳಿಗೆ ಅಸಮಾನವಾಗಿ ಆಸ್ತಿ ಗಳಿಸಿದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಮುಖ್ಯಮಂತ್ರಿಯ ವಿಶೇಷ ಜಾಗೃತ ಕೋಶವು ಭೂಸ್ವಾಧೀನಪಡಿಸಿಕೊಂಡಿರುವ 89 ಆಸ್ತಿಯನ್ನು ಅಧಿಕಾರಿ ಸಾಯಿಬುರ್ ರೆಹಮಾನ್ ಅಥವಾ ಅವರ ಇಬ್ಬರು ಪತ್ನಿಯರಲ್ಲಿ ಒಬ್ಬರ ಹೆಸರಿನಲ್ಲಿ ನೋಂದಾಯಿಸಿರುವುದನ್ನು ಪತ್ತೆ ಮಾಡಿದೆ. ಆಸ್ತಿಗಳ ಮಾರುಕಟ್ಟೆ ಮೌಲ್ಯ ರೂ … Continued

30ಕ್ಕೂ ಹೆಚ್ಚು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಹಾರ್ಡ್‌ಕೋರ್ ನಕ್ಸಲ್ ರಮೇಶ್ ಗಂಜು ಬಂಧನ

ರಾಂಚಿ: 30ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹತ್ಯೆಗೈದಿದ್ದ ಮಾವೋವಾದಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಚತ್ರ ಪೊಲೀಸರು ಮತ್ತು ಅರೆಸೇನಾ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ನಕ್ಸಲೀಯನನ್ನು ಬಂಧಿಸಲಾಗಿದೆ. ಬಂಧಿತ ರಮೇಶ್ ಗಂಜು ಅಕಾಜದ ತಲೆಯ ಮೇಲೆ 15 ಲಕ್ಷ ರೂಪಾಯಿ ಬಹುಮಾನವಿತ್ತು. ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ನಕ್ಸಲ್ … Continued

100 ಜನರು ಮೃತಪಟ್ಟ ಆಲಿಘಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಆಲಿಘಡ; 100 ಜನ ಮೃತಪಟ್ಟ ಕಳ್ಳಭಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರುಖ ಆರೋಪಿ ರಿಷಿ ಶರ್ಮಾ, ಸುಮಾರು 10 ದಿನಗಳಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ಪತ್ತೆ ಹಚ್ಚಿದವರಿಗೆ ಪೊಲೀಸರು 1 ಲಕ್ಷ … Continued