ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ : ತಬಸುಮ್ ಶೇಖ​ಳನ್ನು ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

ಬೆಂಗಳೂರು: ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಕುಶಾಲ್​​ ನಾಯ್ಕ್ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು.. ಆದರೆ … Continued