ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಸಂಸತ್ತು, ವಿಧಾನಸಭೆಗಳಿಗೆ ಕರ್ನಾಟಕ ಹೈಕೋರ್ಟ್‌ ಸಲಹೆ

ಬೆಂಗಳೂರು: ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಮೂಲ ತತ್ವಗಳನ್ನು ಸಾಕಾರಗೊಳಿಸಲು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಜಾರಿಗೆ ತರುವಂತೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳು ಎಲ್ಲಾ ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕುಟುಂಬದ ಆಸ್ತಿ ವಿಭಾಗ ದಾವೆಯೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವೇಕ ನಗರದ ಸಮೀವುಲ್ಲಾ ಖಾನ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ … Continued