ಕೃಷಿ ಕಾನೂನು ಸರಣಿ ಲೇಖನ-ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪ ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿರುವುದಕ್ಕೆ ಕಾರಣವೇನೆಂದರೆ…

(ಕಳೆದ ಒಂದು ವರ್ಷದಿಂದ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ ಒಂದು ವರ್ಷದಿಂದ ದೇಶದ ರಾಜಧಾನಿ ದಿಲ್ಲಿಯ ಗಡಿಯಲ್ಲಿ ಗಜಮ್ಮನೆ ಕುಳಿತುಬಿಟ್ಟಿದ್ದಾರೆ.ಕೃಷಿ ಕಾಯ್ದೆಗಳನ್ನು ಅಂಗೀಕರಿಸಿರುವ ಕೇಂದ್ರ ಸರ್ಕಾರದ ಈ ಕಾಯ್ದೆಗಳು ಸಣ್ಣ ಮತ್ತು ಮಧ್ಯಮ ಹಿಡುವಳಿದಾರ ರೈತರ ಸಂಕಷ್ಟಗಳನ್ನು ನಿವಾರಿಸುವ ಮತ್ತು ಅವರನ್ನು ಆರ್ಥಿಕವಾಗು ಸದೃಢಗೊಳಿಸುವ ಉದ್ದೇಶ ಹೊಂದಿದ್ದವು ಎಂದು ಕೇಂದ್ರ ಸರ್ಕಾರ ಸಾರಿಸಾರಿ ಹೇಳಿದರೂ … Continued