ಹೆಸರಾಂತ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ ನಿಧನ

ಬೆಂಗಳೂರು: ಹೆಸರಾಂತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ (KT Shivaprasad) ಅವರು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1947ರಲ್ಲಿ ಕೊಡಗಿನ ಮಡಿಕೇರಿ ತಾಲೂಕಿನ ಕೃಷಿ ಕುಟುಂಬದಲ್ಲಿ ಜನಿಸಿದ ಶಿವಪ್ರಸಾದ ಅವರಿಗೆ ಬಾಲ್ಯದಿಂದಲೇ ಚಿತ್ರಕಲೆಯತ್ತ ಆಸಕ್ತಿ ಇತ್ತು. ಆದರೆ … Continued

ಕಾಂತಾರ-1 ಸಿನೆಮಾ ಕಲಾವಿದರನ್ನು ಒಯ್ಯುತ್ತಿದ್ದ ಮಿನಿ ಬಸ್ ಪಲ್ಟಿ : ಹಲವರಿಗೆ ಗಾಯ

ಕುಂದಾಪುರ : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-1 ಚಲನಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ನೃತ್ಯ ಕಲಾವಿದರಿದ್ದ ಮಿನಿ ಬಸ್ ಭಾನುವಾರ ರಾತ್ರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 25 ಜೂನಿಯರ್ ನೃತ್ಯಗಾರರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಿ ಮಿನಿ ಬಸ್ ನಲ್ಲಿ ತೆರಳುತ್ತಿದ್ದರು. ಸ್ಕೂಟಿ ಅಡ್ಡ ಬಂದ ಪರಿಣಾಮ ಅಪಘಾತವತಪ್ಪಿಸಲು ಚಾಲಕ ಯತ್ನಿಸಿದಾಗ … Continued

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಲಾವಿದರ ಮಾಸಾಶನವನ್ನು 3000 ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ … Continued