ವೀಡಿಯೊ..| ಹಿಮಪಾತದ ನಡುವೆ ಇತರರ ಜೊತೆ ಹಿಮದ ನಡುವೆ ಸಿಲುಕಿದ್ದ ವಾಹನ ತಳ್ಳಿದ ಕೇಂದ್ರ ಸಚಿವ ಕಿರಣ ರಿಜಿಜು

ನವದೆಹಲಿ/ತವಾಂಗ್: ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಶೋಂಗಾತ್ಸರ್ ಸರೋವರ ಮತ್ತು ಪಿಟಿ ತ್ಸೊ (PT Tso) ಪ್ರದೇಶದ ನಡುವೆ ಸಂಭವಿಸಿದ ಭಾರೀ ಹಿಮಪಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವೊಂದನ್ನು ತಳ್ಳಲು ನೆರವಿಗೆ ಧಾವಿಸಿದ್ದು, ಸ್ಥಳೀಯರು ಮತ್ತು … Continued

ಅರುಣಾಚಲ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನವದೆಹಲಿ: ಚುನಾವಣಾ ಆಯೋಗ (SEC) ಭಾನುವಾರ ಸಂಜೆ ಘೋಷಿಸಿದ ಅಂತಿಮ ಫಲಿತಾಂಶಗಳ ಪ್ರಕಾರ, ಅರುಣಾಚಲ ಪ್ರದೇಶದ ಜಿಲ್ಲಾ ಪರಿಷತ್‌ ಹಾಗೂ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜಿಲ್ಲಾ ಪರಿಷತ್ ಚುನಾವಣೆಯಲ್ಲಿ, ಬಿಜೆಪಿ 245 ಜಿಲ್ಲಾ ಪರಿಷತ್ ಸದಸ್ಯ (ZPM) ಸ್ಥಾನಗಳಲ್ಲಿ 170 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಇದರಲ್ಲಿ 59 … Continued

ಆಳ ಕಂದಕಕ್ಕೆ ಟ್ರಕ್‌ ಉರುಳಿ 21 ಮಂದಿ ಸಾವು ; ಗಾಯಾಳು 48 ತಾಸು ನಡೆದುಕೊಂಡು ಬಂದು ಹೇಳಿದಾಗಲೇ ಇದು ಗೊತ್ತಾಯ್ತು…!

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಹಯೂಲಿಯಾಂಗ್‌ನ ದೂರದ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 21 ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 8 ರ ರಾತ್ರಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ 700 ಮೀಟರ್‌  ಆಳದ ಕಂದಕಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಆದರೆ ಎರಡು ದಿನ ಕಳೆದರೂ ಯಾರಿಗೂ ಅದರ ಬಗ್ಗೆ … Continued

ವೀಡಿಯೊ…| ಸತತ 8 ಎಸೆತಗಳಲ್ಲಿ 8 ಸಿಕ್ಸರ್‌ ಸಿಡಿಸಿದ ಆಕಾಶ ಚೌಧರಿ..! ನೂತನ ವಿಶ್ವ ದಾಖಲೆ ಸ್ಥಾಪನೆ

ಸೂರತ್: ಮೇಘಾಲಯದ ಆಟಗಾರ ಆಕಾಶಕುಮಾರ ಚೌಧರಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ (First-Class Cricket) ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸೂರತ್‌ನಲ್ಲಿ ನಡೆದ ರಣಜಿ ಟ್ರೋಫಿ ಪ್ಲೇಟ್ ಗುಂಪಿನ ಪಂದ್ಯದಲ್ಲಿ ಅರುಣಾಚಲ ಪ್ರದೇಶದ ವಿರುದ್ಧ ಆಡುತ್ತಿದ್ದ 25 ವರ್ಷದ ಚೌಧರಿ, ಸತತ 8 ಸಿಕ್ಸರ್‌ಗಳನ್ನು ಸಿಡಿಸುವುದರ ಜೊತೆಗೆ, ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ವೇಗದ ಅರ್ಧಶತಕ ದಾಖಲಿಸಿದ್ದಾರೆ. … Continued

ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!

ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued

“ಕ್ಷಮಿಸಿ, ಅದು…” : ಅರುಣಾಚಲ ಪ್ರದೇಶ, ಈಶಾನ್ಯ ರಾಜ್ಯಗಳ ಕುರಿತ ಪ್ರಶ್ನೆಗೆ ಉತ್ತರಿಸದೆ ನುಣುಚಿಕೊಂಡ ಚೀನಾದ ಡೀಪ್‌ ಸೀಕ್ ಎಐ

ಆರಿಟಿಫಿಶಿಯಲ್‌ ಇಂಟೆಲಿಜೆನ್ಸ್‌ ಚೀನಾದ ಡೀಪ್‌ಸೀಕ್‌ ಎಐ (DeepsSeek AI) ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸಿದೆ. ಚಾಟ್‌ ಜಿಪಿಟಿ (GPT) ಯಂತಹ AI ಚಾಟ್‌ಬಾಟ್ ದೈತ್ಯರ ವಿರುದ್ಧ ಇದು ಸ್ಪರ್ಧೆಗೆ ಇಳಿದಿದೆ. ಓಪನ್​ ಎಐ, ಗೂಗಲ್, ಮೈಕ್ರೋಸಾಫ್ಟ್ ಮೊದಲಾದ ಸಂಸ್ಥೆಗಳು ಹೊಸ ಸ್ಪರ್ಧೆಗೆ ಸಜ್ಜಾಗಬೇಕಿದೆ. ಪ್ರತಿಸ್ಪರ್ಧಿಗಳಿಗೆ ಹೋಲಿಸಿದರೆ ಅದು ಕಡಿಮೆ ಬೆಲೆಯ ಕಾರಣಕ್ಕೆ ಜನಪ್ರಿಯವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ … Continued

ಮುಯ್ಯಿಗೆ ಮುಯ್ಯಿ..: ಅರುಣಾಚಲದ ಕೆಲಸ್ಥಳಗಳಿಗೆ ಹೆಸರಿಟ್ಟ ಚೀನಾ ಕ್ರಮಕ್ಕೆ ಪ್ರತಿಯಾಗಿ ಟಿಬೆಟಿನ 30 ಸ್ಥಳಗಳಿಗೆ ಹೆಸರಿಡಲು ಭಾರತದ ನಿರ್ಧಾರ..

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸದಾಗಿ ಚುನಾಯಿತ ಎನ್‌ಡಿಎ ಸರ್ಕಾರವು ಟಿಬೆಟ್‌ನ 30 ಸ್ಥಳಗಳಿಗೆ ಮರುನಾಮಕರಣ ಮಾಡುವುದನ್ನು ಅನುಮೋದಿಸಿದೆ. ಭಾರತದ ರಾಜ್ಯವಾದ ಅರುಣಾಚಲ ಪ್ರದೇಶದ ಕೆಲ ಸ್ಥಳಗಳಿಗೆ ಚೀನಾದ ಹೆಸರಿಟ್ಟಿದ್ದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಟಿಬೆಟ್‌ನ ಕೆಲ ಸ್ಥಳಗಳಿಗೆ ಹೆಸರಿಡಲು ನಿರ್ಧರಿಸಿದೆ. ಐತಿಹಾಸಿಕ ಸಂಶೋಧನೆ ಮತ್ತು ಟಿಬೆಟ್ ಪ್ರದೇಶದ ಸಂಬಂಧವನ್ನು ಆಧರಿಸಿ ದೆಹಲಿಯಿಂದ ಅನುಮೋದಿಸಲ್ಪಟ್ಟ … Continued

ಎರಡು ವಿಧಾನಸಭೆ ಚುನಾವಣೆ ಫಲಿತಾಂಶ : ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ , ಸಿಕ್ಕಿಂನಲ್ಲಿ ಬಹುಮತದತ್ತ ಎಸ್‌ ಕೆ ಎಂ

ನವದೆಹಲಿ: ಹಿಮಾಲಯದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಒಟ್ಟು   43  ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಪಡೆದಿದೆ. ಅರುಣಾಚಲದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮಾತ್ರ ಮತ ಎಣಿಕೆ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

ಭಾರತದ ಅರುಣಾಚಲ ಪ್ರದೇಶದ ವಿವಿಧ ಸ್ಥಳಗಳಿಗೆ ಹೊಸದಾಗಿ 30 ಹೆಸರುಗಳನ್ನು ನಾಮಕರಣ ಮಾಡಿದ ಚೀನಾ

ಬೀಜಿಂಗ್: ಭಾರತದ ಅರುಣಾಚಲ ಪ್ರದೇಶದ ಕುರಿತು ಚೀನಾ ಮತ್ತೆ ಕ್ಯಾತೆ ಮಾಡುತ್ತಿದ್ದು, ಅರುಣಾಚಲ ಪ್ರದೇಶದ ವಿವಿಧ ಸ್ಥಳಗಳಿಗೆ ತಾನು ಹೆಸರಿಟ್ಟ 30 ಹೊಸ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅರುಣಾಚಲ ಪ್ರದೇಶದಲ್ಲಿ ಚೀನಾ ಸ್ಥಳಗಳನ್ನು ಮರುನಾಮಕರಣ ಮಾಡುವುದನ್ನು ಭಾರತ ತಿರಸ್ಕರಿಸಿದೆ. ಅರುಣಾಚಲಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ. ಹೊಸ ಹೆಸರುಗಳನ್ನು ಇಡುವುದರಿಂದ ಅದು ವಾಸ್ತವತೆಯನ್ನು ಬದಲಾಯಿಸುವುದಿಲ್ಲ … Continued