ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್
ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued