ಅರುಣಕುಮಾರ ಹಬ್ಬು ʼಬೊಗಸೆ ನೀರುʼ ಕೃತಿಗೆ ಬಸವರಾಜ ಕಟ್ಟಿಮನಿ ಆತ್ಮಕಥೆ ಪ್ರಶಸ್ತಿ

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಹಾಗೂ ಬರಹಗಾರ ಅರುಣಕುಮಾರ ಹಬ್ಬು ಅವರ ಆತ್ಮಕಥನ ” ಬೊಗಸೆ ನೀರು” ಕೃತಿಯು ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ಕೊಡಮಾಡುವ ಬಸವರಾಜ ಕಟ್ಟಿಮನಿ ಆತ್ಮಕಥೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯನ್ನು ಜನವರಿ 18ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ … Continued

ಬಹುಮುಖ ಪ್ರತಿಭೆಯ ಪತ್ರಕರ್ತ-ಬರಹಗಾರ ಅರುಣಕುಮಾರ ಹಬ್ಬು ; ಜೂನ್‌ 29ಕ್ಕೆ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆ

(29-06-2025ರಂದು 11:00 ಗಂಟೆಗೆ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ 368 ಪುಟಗಳ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ, ಈ ನಿಮಿತ್ತ ಲೇಖನ) ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಜನಸಾಮಾನ್ಯರಿಗೆ ದೇಶ- ವಿದೇಶಗಳಲ್ಲಿ ಆಗು-ಹೋಗುವ ಘಟನೆಗಳ ಮಾಹಿತಿಯನ್ನು ನೀಡುತ್ತದೆ. ಈ ರೀತಿಯ ಮಾಹಿತಿಗಳನ್ನು ಅಚ್ಚುಕಟ್ಟಾಗಿ ಶಬ್ದರೂಪದಲ್ಲಿ ಕಟ್ಟಿಕೊಡುವ ಪತ್ರಕರ್ತರ … Continued