ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

ದೆಹಲಿ ಚುನಾವಣೆ | ತಮ್ಮ ನಾಯಕರಿಗೆ ಬಿಜೆಪಿಯಿಂದ 15 ಕೋಟಿ ರೂ.ಆಮಿಷ ; ಎಎಪಿ ಆರೋಪದ ನಂತರ ಎಸಿಬಿ ತನಿಖೆಗೆ ಆದೇಶಿಸಿದ ದೆಹಲಿ ಎಲ್‌ ಜಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ(ಫೆಬ್ರವರಿ 8)ಕ್ಕೆ ಮುಂಚಿತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ಆರೋಪದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು, ಶುಕ್ರವಾರ ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಆರೋಪಗಳು ಮಾನಹಾನಿಕರವಾಗಿವೆ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಗಳನ್ನು ಹೊಂದಿವೆ ಎಂದು … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್‌ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued

ವೀಡಿಯೊ…| ಅರವಿಂದ ಕೇಜ್ರಿವಾಲ್ ಮನೆ ಎದುರು ಕಸ ಸುರಿದ ಸಂಸದೆ ಸ್ವಾತಿ ಮಲಿವಾಲ್ ಬಂಧನ

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಆಮ್‌ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದೆ ಕಸ ಎಸೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸ್ವಾತಿ ಮಲಿವಾಲ್ ಮತ್ತು ಅವರ ಬೆಂಬಲಿಗರು ವಿಕಾಸಪುರಿಯ ರಸ್ತೆಗಳಿಂದ ಕಸವನ್ನು ಮೂರು ಮಿನಿ ಟ್ರಕ್‌ಗಳಲ್ಲಿ ಸಂಗ್ರಹಿಸಿ ಫಿರೋಜ್‌ಶಾ ರಸ್ತೆಯಲ್ಲಿರುವ ಕೇಜ್ರಿವಾಲ್ ಅವರ … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued

“ಅತಿಶಿ ತಾತ್ಕಾಲಿಕ ಸಿಎಂ ಎಂದು ಅರವಿಂದ ಕೇಜ್ರಿವಾಲ್ ಕರೆದಿರುವುದು ಆಕ್ಷೇಪಾರ್ಹ”: ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿನಯಕುಮಾರ ಸಕ್ಸೇನಾ ಅವರು ಸೋಮವಾರ ಮುಖ್ಯಮಂತ್ರಿ ಅತಿಶಿ ಅವರಿಗೆ ಪತ್ರ ಬರೆದಿದ್ದು, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ತಾತ್ಕಾಲಿಕ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2025 ರ ವಿಧಾನಸಭಾ ಚುನಾವಣೆಗೆ ಮುನ್ನ ಆಡಳಿತರೂಢ ಎಎಪಿ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವ ತೀವ್ರ ಜಟಾಪಟಿಯ … Continued

ಅರವಿಂದ್ ಕೇಜ್ರಿವಾಲಗೆ ಸಂಕಷ್ಟ ; ವಿಚಾರಣೆಗೆ ಒಳಪಡಿಸಲು ಇ.ಡಿ.ಗೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಹೊಸ ತೊಂದರೆಗಳು ಎದುರಾಗಿದೆ. ಮದ್ಯನೀತಿ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿನಯ ಸಕ್ಸೇನಾ ಅವರು ಜಾರಿ ನಿರ್ದೇಶನಾಲಯ(ಇ.ಡಿ.)ಕ್ಕೆ ಅನುಮತಿ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್‌ ಅವರಿಗೆ … Continued