ನ್ಯಾಯಾಲಯ ಉದ್ದೇಶಿಸಿ ಮಾತು: ಕೇಜ್ರಿವಾಲ ವೀಡಿಯೊ ತೆಗೆದುಹಾಕಲು ಪತ್ನಿ, ಜಾಲತಾಣಗಳಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ ಅವರು ನ್ಯಾಯಾಲಯ ಉದ್ದೇಶಿಸಿ ಆಡಿದ್ದ ಮಾತುಗಳ ವೀಡಿಯೊ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣ ವೇದಿಕೆಗಳಿಂದ ತೆಗೆದು ಹಾಕುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಪತ್ನಿ ಹಾಗೂ ಇತರೆ ಐವರಿಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ. .ಅಲ್ಲದೆ, ಈ ವಿಚಾರಣೆಯ ವೀಡಿಯೊಗಳಿರುವ ಇತರೆ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಸಹಾಯಕ ವಿಭವಕುಮಾರಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಾಯಕ ವಿಭವಕುಮಾರ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸುಶೀಲ ಅನುಜ ತ್ಯಾಗಿ ಅವರು ಈ ಆದೇಶ ನೀಡಿದ್ದಾರೆ. ದೆಹಲಿ ಪೊಲೀಸರು ಮೇ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ … Continued

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಹೊಸ ವೀಡಿಯೊ ಹೊರಬಿದ್ದಿದ್ದು, ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹೊರಕ್ಕೆ ಕರೆದೊಯ್ದಿರುವುದು ಕಂಡುಬಂದಿದೆ. ಇದು ಸೋಮವಾರ ನಡೆದಿದ್ದು, ಅದೇ ದಿನ ಎಎಪಿ ಸಂಸದೆ ಸ್ವಾತಿ ಮಲಿವಾಲ್‌ ತಮ್ಮ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕ ಸಹಾಯಕ ವಿಭವಕುಮಾರ ಹಲ್ಲೆ ನಡೆಸಿದ್ದಾರೆ … Continued

ವಿಭವಕುಮಾರ 7-8 ಬಾರಿ ನನ್ನ ಕಪಾಳಕ್ಕೆ ಹೊಡೆದಿದ್ದಾನೆ, ಹೊಟ್ಟೆಗೆ ಒದ್ದಿದ್ದಾನೆ….: ಎಫ್‌ಐಆರ್‌ನಲ್ಲಿ ಸಂಸದೆ ಸ್ವಾತಿ ಮಲಿವಾಲ್ ಆರೋಪ

ನವದೆಹಲಿ : ಕಪಾಳಮೋಕ್ಷ, ಎಳೆದಾಡಿ, ಎದೆಗೆ ಒದ್ದಿದ್ದಾನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಪ್ತ ವಿಭವಕುಮಾರ ವಿರುದ್ಧ ಆಪ್‌ ನಾಯಕಿ ಸ್ವಾತಿ ಮಲಿವಾಲ್‌ ನೀಡಿರುವ ದೂರಿನಲ್ಲಿ ಗಂಭೀರ ಹಲ್ಲೆ ಆರೋಪ ಮಾಡಲಾಗಿದೆ. ಸೋಮವಾರ ಬೆಳಗ್ಗೆ, ಮುಖ್ಯಮಂತ್ರಿಯವರ ಅಧಿಕೃತ ನಿವಾಸದ ಡ್ರಾಯಿಂಗ್ ರೂಮಿನಲ್ಲಿ ವಿಭವಕುಮಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸ್ವಾತಿ ಮಲಿವಾಲ್ … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕನ ವಿರುದ್ಧ ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಸಲ್ಲಿಸಿದ ಔಪಚಾರಿಕ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ಸೆಕ್ಷನ್ 354 (ಮಹಿಳೆಯ ವಿನಯವನ್ನು ಆಕ್ರೋಶಗೊಳಿಸುವುದು), 506 (ಅಪರಾಧ ಬೆದರಿಕೆ), 509 … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ವಿಭವಕುಮಾರ ಹಲ್ಲೆ ಮಾಡಿದ ಆರೋಪಿತ ಘಟನೆಯ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸುತ್ತಿದ್ದು, ಇದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ವಿಷಯದ … Continued

ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ … Continued

ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್‌ ದೆಹಲಿ ಸಿಎಂ ಕಚೇರಿಗೆ ಹೋಗುವಂತಿಲ್ಲ…

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಶುಕ್ರವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ, ಮಧ್ಯಂತರ ಜಾಮೀನು ನೀಡುವಾಗ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ. ಮಧ್ಯಂತರ ಜಾಮೀನು … Continued