ಇಂದು ಅಯೋಧ್ಯೆಗೆ ಕೇಜ್ರಿವಾಲ್, ಭಗವಂತ ಮಾನ್ ಭೇಟಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ (ಫೆಬ್ರವರಿ 12) ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ಜೊತೆ ಅವರ ಪತ್ನಿ ಮತ್ತು ಪೋಷಕರು ಇರುತ್ತಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅಯೋಧ್ಯಾ ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಜನವರಿ 22 … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆ: ಪಂಜಾಬಿನ ಎಲ್ಲ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ಆಮ್‌ ಆದ್ಮಿ ಪಕ್ಷ..!

ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ ಹಾಗೂ ಪಂಜಾಬಿನಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂದು ಸೂಚಿಸಿದೆ. ಎಎಪಿ ಪಂಜಾಬ್‌ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳು ಮತ್ತು ಚಂಡೀಗಢದಲ್ಲಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಘೋಷಣೆಯನ್ನು ಪಕ್ಷದ … Continued

ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ʼಇಂಡಿಯಾʼ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ? ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸಲು ತನ್ನ ಕಾರ್ಯತಂತ್ರವನ್ನು ಶನಿವಾರ ಅನಾವರಣಗೊಳಿಸಿದೆ. 2024 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಎಎಪಿಯ ನಿರ್ಧಾರವು ಪ್ರತಿಪಕ್ಷಗಳ ಮೈತ್ರಿಕೂಟ-ಇಂಡಿಯಾದ ಒಗ್ಗಟ್ಟಿನ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಎಎಪಿಯ ಪ್ರಧಾನ ಕಾರ್ಯದರ್ಶಿ ಸಂದೀಪ ಪಾಠಕ ಅವರು ಬಿಹಾರ … Continued

ಪ್ರಧಾನಿ ಪದವಿ ಮಾನನಷ್ಟ ಪ್ರಕರಣ : ದೆಹಲಿ ಸಿಎಂಅರವಿಂದ್ ಕೇಜ್ರಿವಾಲಗೆ ಸುಪ್ರೀಂ ಕೋರ್ಟಿನಲ್ಲಿ ಸಿಗದ ರಿಲೀಫ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ … Continued

ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡುವಾಗ ಕೇಜ್ರಿವಾಲ್‌ ಎಲ್ಲಿದ್ದರು..? ; ಒಮರ್‌ ಅಬ್ದುಲ್ಲಾ ವಾಗ್ದಾಳಿ

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೋರಾಡಲು ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಜೂನ್ 23 ರಂದು ಪಾಟ್ನಾದಲ್ಲಿ ಒಗ್ಗೂಡಲಿವೆ. ಅದಕ್ಕೂ ಕೆಲವು ದಿನಗಳ ಮೊದಲು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರು ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗದಿರುವ … Continued

8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್‌ ಪ್ರಶ್ನೆ

 ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ … Continued