ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ. “ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು … Continued