‌ ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್​ ಖಾನ್​ಗೆ ರಿಲೀಫ್, ಜಾಮೀನಿನ ಷರತ್ತು ಸಡಿಲಗೊಳಿಸಿ ಬಾಂಬೆ ಹೈಕೋರ್ಟ್ ಆದೇಶ

ಮುಂಬೈ : ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ಷರತ್ತನ್ನು ಮಾರ್ಪಡಿಸಲು ಕೋರಿ ಆರ್ಯನ್‌ ಖಾನ್‌ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಪುರಸ್ಕರಿಸಿದ್ದು, ಪ್ರತಿ ಶುಕ್ರವಾರ ಎನ್‌ಸಿಬಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿ ಆದೇಶ ಮಾಡಿದೆ. ಬಾಂಬೆ ಹೈಕೋರ್ಟ್, ಆರ್ಯನ್ ಖಾನ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ, … Continued