ಕರ್ನಾಟಕ ಸಿಎಂ ಸ್ಥಾನಕ್ಕೆ ಪೈಪೋಟಿ ಜೋರು : ಇಂದು ಡಿಕೆ ಶಿವಕುಮಾರ, ಸಿದ್ದರಾಮಯ್ಯ ದೆಹಲಿಗೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಮುಖ್ಯಸ್ಥ ಡಿ.ಕೆ. ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ವಿದಾನಸಭೆ ಚುನಾವಣೆಯಲ್ಲಿ ಗಾಂಗ್ರೆಸ್‌ ಬಹುಮತದ ಗೆಲುವು ದಾಖಲಿಸಿದ ನಂತರ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಈಗ ಕಸರತ್ತು ನಡೆಸುತ್ತಿದೆ. ಮುಖ್ಯಮಂತ್ರಿ ಆಕಾಂಕ್ಷಿಗಳಾದ ಶಿವಕುಮಾರ ಮತ್ತು ಸಿದ್ದರಾಮಯ್ಯ ಅವರು ಇಂದು … Continued