“ಬೇಗ ಹೊರಡಿ”: ರಷ್ಯಾ-ಉಕ್ರೇನ್‌ ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಉಕ್ರೇನ್‌ನಲ್ಲಿರುವ ತನ್ನ ನಾಗರಿಕರಿಗೆ ಸೂಚಿಸಿದ ಭಾರತ

ನವದೆಹಲಿ: ಉಕ್ರೇನ್‌ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಕಾರಣ ಉಕ್ರೇನ್‌ಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಭಾರತ ತನ್ನ ಎಲ್ಲಾ ನಾಗರಿಕರಿಗೆ ಬುಧವಾರ ಸಲಹೆ ನೀಡಿದೆ. ಪ್ರಸ್ತುತ ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರು ಲಭ್ಯವಿರುವ ವಿಧಾನಗಳ ಮೂಲಕ ಉಕ್ರೇನ್‌ನಿಂದ ಬೇಗನೆ ಹೊರಡುವಂತೆ ಸೂಚಿಸಲಾಗಿದೆ” ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದೆ. … Continued