ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued

ಭಾರತದ ವಿಭಜನೆ ʼಐತಿಹಾಸಿಕ ಪ್ರಮಾದʼ, ಇದಕ್ಕೆ ದೇಶ ವಿಭಜನೆ ಸಮಯದ ಎಲ್ಲ ನಾಯಕರೂ ಹೊಣೆ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ

ಹೈದರಾಬಾದ್‌ : ಭಾರತದ ವಿಭಜನೆ “ಐತಿಹಾಸಿಕ ಪ್ರಮಾದ” ಎಂದು ಬಣ್ಣಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ (ಅಕ್ಟೋಬರ್ 16) ದೇಶವನ್ನು ಎಂದಿಗೂ ವಿಭಜಿಸಬಾರದಿತ್ತು ಎಂದು ಹೇಳಿದ್ದಾರೆ. ಭಾರತವು ಐತಿಹಾಸಿಕವಾಗಿ ಒಂದು ರಾಷ್ಟ್ರವಾಗಿದೆ ಮತ್ತು ದೇಶದ ವಿಭಜನೆ ನಡೆಯಬಾರದಿತ್ತು ಎಂದು ಓವೈಸಿ ಹೇಳಿದರು. ಅವರು 1947 ರಲ್ಲಿ ವಿಭಜನೆಯ ಸಮಯದಲ್ಲಿ ಲಭ್ಯವಿರುವ ಎಲ್ಲಾ ನಾಯಕರು ದೇಶದ … Continued