ಗುಜರಾತ್ ಕಾಂಗ್ರೆಸ್ ಸಮಾವೇಶಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ ಬೃಹತ್ ಗೂಳಿ : ಇದಕ್ಕೆ ಬಿಜೆಪಿ ಕಾರಣ ಎಂದ ರಾಜಸ್ಥಾನ ಸಿಎಂ ಗೆಹ್ಲೋಟ್ | ವೀಕ್ಷಿಸಿ
ನವದೆಹಲಿ: ಗುಜರಾತ್ನ ಮೆಹ್ಸಾನಾದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಾತನಾಡುತ್ತಿದ್ದಾಗ ದಾರಿ ತಪ್ಪಿದ ಗೂಳಿಯೊಂದು ನುಗ್ಗಿ ಕೋಲಾಹಲ ಎಬ್ಬಿಸಿದೆ.. ಸಮಾವೇಶಕ್ಕೆ ನುಗ್ಗಿದ ಗೂಳಿ ನಂತರ ಗೊಂದಲಕ್ಕೊಳಗಾಗಿ ಅತ್ತ ಇತ್ತ ಓಡುತ್ತಿರುವ ದೃಶ್ಯದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರೇಕ್ಷಕರನ್ನು ಶಾಂತವಾಗಿರುವಂತೆ ಸೂಚಿಸಿದ ಅಶೋಕ ಗೆಹ್ಲೋಟ್, ಇದೇವೇಳೆ ಭಾರತೀಯ ಜನತಾ … Continued