‘ಫೋನ್ ಮೂಲಕ ಪಿಂಚಣಿ’ ಮನೆಬಾಗಿಲೆಗೆ ಯೋಜನೆಗೆ ಹತ್ತು ದಿನದಲ್ಲಿ ಚಾಲನೆ: ಕಂದಾಯ ಸಚಿವ ಅಶೋಕ

ಕಾರವಾರ: ಫೋನ್ ಮೂಲಕ ಪಿಂಚಣಿಯನ್ನು ಫಲಾನುಭವಿಗಳಿಗೆ ತಲುಪಿಸುವ ಯೋಜನೆ ರೂಪಿಸಲಾಗುತ್ತಿದ್ದು, 10 ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ‘ಕಂದಾಯ ಸಚಿವರ ಗ್ರಾಮ ವಾಸ್ತವ್ಯ’ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಫೋನ್ ಕರೆ ಮಾಡಿದವರ … Continued