ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್, ಅಶೋಕ್ ತನ್ವರ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ನಾಯಕರಾದ ಕೀರ್ತಿ ಆಜಾದ್ ಮತ್ತು ಅಶೋಕ್ ತನ್ವರ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಗೊಂಡಿದ್ದಾರೆ. ಆಜಾದ್ (62) ಅವರನ್ನು ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನವದೆಹಲಿಯ ಅವರ ಅಧಿಕೃತ ನಿವಾಸದಲ್ಲಿ ಟಿಎಂಸಿಗೆ ಸ್ವಾಗತಿಸಿದರು. ಟಿಎಂಸಿಗೆ ಸೇರ್ಪಡೆಗೊಂಡ ನಂತರ, ಕೀರ್ತಿ ಆಜಾದ್, ಬಿಜೆಪಿ ವಿಭಜಕ ರಾಜಕೀಯ ಮಾಡುತ್ತಿದೆ … Continued