ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆಯಬೇಕು ಎಂದ ಸಚಿವ ಅಶ್ವತ್ಥ ನಾರಾಯಣ: ಹೊಡೆಯಲು ನೀವೇ ಕೋವಿ ಹಿಡಿದು ಬನ್ನಿ ಎಂದ ಸಿದ್ದರಾಮಯ್ಯ

ಮಂಡ್ಯ/ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿ ಈಗ ಟೀಕೆಗೆ ಒಳಗಾಗಿದ್ದಾರೆ. ಮಂಡ್ಯದಲ್ಲಿ ಮತ ಬೇಟೆ ಆರಂಭಿಸಿರುವ ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ‘ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು’ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮಂಡ್ಯದಲ್ಲಿ … Continued