ಇಂಡೋನೇಷ್ಯಾದ 1000 ವರ್ಷಗಳ ಹಿಂದಿನ ಶಿವ ದೇವಾಲಯದ ಪುನರುಜ್ಜೀವನಕ್ಕೆ ಭಾರತದ ನೆರವು ಘೋಷಿಸಿದ ಮೋದಿ; ಈ ದೇಗುಲದ ಮಹತ್ವವೇನು?

ನವದೆಹಲಿ/ಜಕಾರ್ತಾ : ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾದ ಮೂರು ದಿನಗಳ ಅಧಿಕೃತ ಭೇಟಿ ಹಲವು ಮಹತ್ವದ ಫಲಿತಾಂಶಗಳನ್ನು ನೀಡಿದ್ದು, ರಕ್ಷಣೆ, ಸಾಗರ ಸಹಕಾರ, ಅಪರೂಪದ ಖನಿಜಗಳು, ತಂತ್ರಜ್ಞಾನ, ಡಿಜಿಟಲ್ ಪಾವತಿ ವ್ಯವಸ್ಥೆ ಹಾಗೂ ಶಿಕ್ಷಣ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿವೆ. ಈ ಮಹತ್ವದ ಒಪ್ಪಂದಗಳ ನಡುವೆ ವಿಶೇಷ ಸಾಂಸ್ಕೃತಿಕ … Continued

ಒಡಿಶಾದಲ್ಲಿ 10,000 ವರ್ಷ ಹಳೆಯ ನಾಗರಿಕತೆ ಪತ್ತೆ ? ಪುರಾತತ್ವ ಇಲಾಖೆಯಿಂದ ಉತ್ಖನನ ; ಮಹತ್ವದ ಅಂಶಗಳು ಬಹಿರಂಗ

ಭುವನೇಶ್ವರ: ಒಡಿಶಾದ ಮಣ್ಣಿನ ಅಡಿಯಲ್ಲಿ 10,000 ವರ್ಷಗಳಷ್ಟು ಹಳೆಯದಾದ ನಾಗರಿಕತೆಯೊಂದು ಅಡಗಿದೆಯೇ? ಇಂತಹದೊಂದು ಗಂಭೀರ ಪ್ರಶ್ನೆ ಈಗ ಸಂಶೋಧಕರಲ್ಲಿ ಕುತೂಹಲ ಮೂಡಿಸಿದೆ. ಸಂಬಲ್ಪುರ ಜಿಲ್ಲೆಯ ರೆಢಾಖೋಲ್‌ನಲ್ಲಿರುವ ಭೀಮಮಂಡಲಿ ಪರ್ವತ ಶ್ರೇಣಿಗಳಲ್ಲಿ ಶಿಲಾಯುಗದ ನಾಗರಿಕತೆಯ ಕುರುಹುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ (ASI) ಸಂಶೋಧನೆಯನ್ನು ತೀವ್ರಗೊಳಿಸಿದೆ. ಹರಪ್ಪ, ಮೊಹೆಂಜೋದಾರೋಗಿಂತಲೂ ಹಳೆಯದೇ? ಈ ಭಾಗದಲ್ಲಿ ಶಿಲಾ ಕೆತ್ತನೆಗಳು, … Continued

ರಾಜಸ್ಥಾನದಲ್ಲಿ 4500 ವರ್ಷಗಳಷ್ಟು ಹಳೆಯ ನಾಗರಿಕತೆ ಪತ್ತೆ..! ಇದಕ್ಕಿತ್ತು ಪೌರಾಣಿಕ ಸರಸ್ವತಿ ನದಿಯ ಸಂಪರ್ಕ…!!

ದೀಗ್ (ರಾಜಸ್ಥಾನ) : ರಾಜಸ್ಥಾನದ ದೀಗ್ ಜಿಲ್ಲೆಯ ಬಹಜ್ ಗ್ರಾಮದಲ್ಲಿ 4,500 ವರ್ಷಗಳ ಹಿಂದಿನ ನಾಗರಿಕತೆಯ ಪುರಾವೆಗಳನ್ನು ಭಾರತೀಯ ಪುರಾತತ್ವ ಸಮೀಕ್ಷೆ (ASI) ಪತ್ತೆಹಚ್ಚಿದೆ. ಜನವರಿ 10, 2024 ರಂದು ಪ್ರಾರಂಭವಾದ ಉತ್ಖನನವು ಹಲವಾರು ಮಹತ್ವದ ಸಂಶೋಧನೆಗಳಿಗೆ ಕಾರಣವಾಗಿದೆ, ಇದರಲ್ಲಿ ಪುರಾತತ್ತ್ವಜ್ಞರು ಋಗ್ವೇದದಲ್ಲಿ ಉಲ್ಲೇಖಿಸಲಾದ ಪೌರಾಣಿಕ ಸರಸ್ವತಿ ನದಿಗೆ ಸಂಪರ್ಕಿಸುವ 23-ಮೀಟರ್ ಆಳದ ಪ್ಯಾಲಿಯೊ-ಚಾನಲ್ ಕಂಡುಬಂದಿದೆ. … Continued

ವಿವಿಧ ದೇಶಗಳಿಂದ 640 ಪುರಾತನ ಕಲಾಕೃತಿಗಳನ್ನು ಮರಳಿ ಭಾರತಕ್ಕೆ ತಂದ ಪುರಾತತ್ವ ಇಲಾಖೆ ; ಇವುಗಳಲ್ಲಿ ಅಮೆರಿಕದಿಂದಲೇ ಹೆಚ್ಚು

ನವದೆಹಲಿ: ವಿವಿಧ ಕಾರಣಗಳಿಂದ ವಿದೇಶಗಳಿಗೆ ಒಯ್ಯಲ್ಪಟ್ಟಿದ್ದ ಭಾರತದ 640 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತರಲಾಗಿದೆ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಇಲಾಖೆ ಮಾಹಿತಿ ನೀಡಿದ್ದು, ವಿದೇಶಗಳಿಂದ ಮರಳಿ ತಂದಿರುವ ಕಲಾಕೃತಿಗಳ ಪೈಕಿ ಅತಿಹೆಚ್ಚು ಕಲಾಕೃತಿಗಳನ್ನು ಅಮೆರಿಕದಿಂದ ತರಲಾಗಿದೆ ಎಂದು ಅದು ತಿಳಿಸಿದೆ. ಕಳೆದ ಒಂದು … Continued

ಜ್ಞಾನವಾಪಿ ಮಸೀದಿ ಮುಚ್ಚಿದ ನೆಲಮಾಳಿಗೆಗಳ ಎಎಸ್ಐ ಸಮೀಕ್ಷೆಗೆ ಅವಕಾಶ ನೀಡಿ : ವಾರಾಣಸಿ ನ್ಯಾಯಾಲಯಕ್ಕೆ ಹಿಂದೂ ದಾವೆದಾರರ ಮನವಿ

ವಾರಾಣಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಹಾಗೂ ಈ ಹಿಂದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಮೀಕ್ಷೆ ವ್ಯಾಪ್ತಿಗೆ ಒಳಪಡದ ನೆಲಮಾಳಿಗೆಗಳ ಸಮೀಕ್ಷೆಯನ್ನು ನಡೆಸಬೇಕೆಂದು ಕೋರಿ ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. 2022ರ ಶೃಂಗಾರ ಗೌರಿ ಪೂಜೆ ದಾವೆಯಲ್ಲಿ ಮೊದಲ ದಾವೆದಾರೆಯಾಗಿರುವ ರಾಖಿ ಸಿಂಗ್ ಈ ಕುರಿತ ಅರ್ಜಿ ಸಲ್ಲಿಸಿದ್ದಾರೆ. ಜ್ಞಾನವಾಪಿ ಆವರಣದ … Continued

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ : ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ ಉತ್ತರ

ನವದೆಹಲಿ: ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು (Krishna Janmabhoomi in Mathura) ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಾಹಿತಿ ನೀಡಿದೆ.. ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ ಪ್ರತಾಯ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ. ಅದು 1670 … Continued

ಜ್ಞಾನವಾಪಿ ಪ್ರಕರಣ : ಶಿವಲಿಂಗದ ಎಎಸ್ಐ ಸಮೀಕ್ಷೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಹಿಂದೂ ಪಕ್ಷಕಾರರು

ನವದೆಹಲಿ: ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯಲ್ಲಿ ಪತ್ತೆಯಾದ ಕಾರಂಜಿಯ ವಿವರವಾದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಿವಲಿಂಗದ ರಚನೆಯು ಕೃತಕ ಗೋಡೆಗಳಿಂದ ಸುತ್ತುವರೆದಿದ್ದು, ಇದು ಆಧುನಿಕ ನಿರ್ಮಾಣವಾಗಿದೆ ಮತ್ತು ಮೂಲ ಕಟ್ಟಡದೊಂದಿಗೆ ನಂಟು ಹೊಂದಿಲ್ಲ … Continued

ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ ಕನ್ನಡ ಶಿಲಾಶಾಸನದ ಪೋಟೋ ಬಹಿರಂಗ

ಲಕ್ನೋ: ಉತ್ತರ ಪ್ರದೇಶದ ಕಾಶಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡ ಬೆನ್ನಲ್ಲೇ ಅಲ್ಲಿ ಕನ್ನಡದ ಶಿಲಾಶಾಸನ ಕೂಡ ಪತ್ತೆಯಾಗಿದೆ ಎಂಬ ಮಾಹಿತಿಯೂ ಬಹಿರಂಗವಾಗಿತ್ತು. ಸಮೀಕ್ಷೆ ವೇಳೆ ಕಂಡುಬಂದ ಕನ್ನಡ ಶಾಸನದ ಚಿತ್ರ ಶನಿವಾರ (ಜ 27 ) ಬಿಡುಗಡೆಯಾಗಿದೆ. ಕಾಶಿಯ ಜ್ಞಾನವಾಪಿ … Continued

ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued

ವೀಡಿಯೊ..| ಪ್ರಧಾನಿ ಮೋದಿಯವರ ತವರೂರಾದ ವಡ್ನಗರದಲ್ಲಿ 2800 ವರ್ಷಗಳಷ್ಟು ಪುರಾತನವಾದ ಮಾನವ ವಸಾಹತು ಪತ್ತೆ

ಪ್ರಧಾನಿ ನರೇಂದ್ರ ಮೋದಿಯವರ ತವರು ಗ್ರಾಮವಾದ ಗುಜರಾತಿನ ವಡ್ನಗರದಲ್ಲಿರುವ 2,800 ವರ್ಷಗಳಷ್ಟು ಹಳೆಯದಾದ ಮಾನವ ವಸಾಹತು ಅವಶೇಷಗಳು ಪತ್ತೆಯಾಗಿವೆ. ಐಐಟಿ ಖರಗಪುರ, ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ), ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿ (ಪಿಆರ್‌ಎಲ್), ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತು ಡೆಕ್ಕನ್ ಕಾಲೇಜು ನಡೆಸಿದ ಸಂಶೋಧನೆಯಲ್ಲಿ ವಡ್ನಗರದಲ್ಲಿ ಕ್ರಿಸ್ತಪೂರ್ವ 800ರಷ್ಟು ಹಳೆಯದಾದ ಮಾನವ ವಸಾಹತುಗಳ ಪುರಾವೆಗಳು … Continued