ತಾಲಿಬಾನಿಗೆ ಹೋಲಿಸಿ ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಮುಂಬೈ ವಕೀಲ

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ “ಸುಳ್ಳು ಮತ್ತು ಮಾನಹಾನಿಕರ” ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ಗೀತ ರಚನೆಕಾರ ಜಾವೇದ್ ಅಖ್ತರ್‌ ಅವರಿಗೆ ನಗರ ಮೂಲದ ವಕೀಲರು ಬುಧವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ವಕೀಲ, ಸಂತೋಷ್ ದುಬೆ ಅವರು, ಜಾವೇದ್‌ ಅಖ್ತರ್‌ ಅವರು ತಮ್ಮ ಹೇಳಿಕೆ ಹಿಂಪಡೆದು ಅದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ನೋಟಿಸ್‌ನಲ್ಲಿ … Continued